Webdunia - Bharat's app for daily news and videos

Install App

ನಕಲಿ ಜಾಹೀರಾತುಗಳ ಹಾವಳಿ ವಿರುದ್ಧ ಕ್ರಮಕ್ಕೆ ವೆಂಕಯ್ಯನಾಯ್ಡು ಸೂಚನೆ

Webdunia
ಶನಿವಾರ, 30 ಡಿಸೆಂಬರ್ 2017 (19:05 IST)
ತೂಕ ಇಳಿಸುವ ಗುಳಿಗೆಗಳ ಜಾಹೀರಾತು ನಂಬಿ ಮೋಸಹೋಗಿರುವ ಅನುಭವ ಹಂಚಿಕೊಂಡಿರುವ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರರು ನಕಲಿ ಜಾಹೀರಾತುಗಳ ಹಾವಳಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
 
28 ದಿನಗಳಲ್ಲಿ ತೂಕ ಇಳಿಸುವ ಔಷಧವೊಂದರ ಜಾಹೀರಾತು ನನ್ನ ಗಮನಕ್ಕೆ ಬಂತು. ಈ ಬಗ್ಗೆ ವಿಚಾರಿಸಿದಾಗ ಸುಳ್ಳು ಎಂದು ಕೆಲವರು ಮಾಹಿತಿ ನೀಡಿದರು. ಬಳಿಕ ನಾನು ಜಾಹೀರಾತನ್ನು ಮತ್ತೊಮ್ಮೆ ಗಮನಿಸಿ ಅದರಂತೆ, 1,230 ರೂಪಾಯಿ ಹಣ ಪಾವತಿಸಿದೆ ಎಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
 
ಆದರೆ ಗುಳಿಗೆಗಳ ಪ್ಯಾಕೆಟ್‌ ಬರುವ ಬದಲು, ಇನ್ನೂ 1000 ರೂಪಾಯಿ ನೀಡಿದರೆ ಒರಿಜಿನಲ್‌ ಔಷಧ ಕಳುಹಿಸುವುದಾಗಿ ತಿಳಿಸುವ ಪ್ಯಾಕೆಟ್‌ ನನ್ನ ಕೈಸೇರಿತು. ಈ ವಿಷಯವನ್ನು ಗ್ರಾಹಕ ವ್ಯವಹಾರಗಳ ಸಚಿವಾಲಯಕ್ಕೆ ತಿಳಿಸಲಾಯಿತು. ತನಿಖೆಯ ಬಳಿಕ ಆ ಜಾಹೀರಾತಿನ ಮೂಲ ಅಮೆರಿಕದಲ್ಲಿರುವುದು ತಿಳಿದುಬಂತು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments