Webdunia - Bharat's app for daily news and videos

Install App

ನಿರ್ಗಮನದ ಸಮಯದಲ್ಲಿ ವಿವಾದ ಮೈಮೇಲೆಳೆದುಕೊಂಡ ಉಪರಾಷ್ಟ್ರಪತಿ

Webdunia
ಶುಕ್ರವಾರ, 11 ಆಗಸ್ಟ್ 2017 (09:19 IST)
ನವದೆಹಲಿ: ಭಾರತದ ಉಪರಾಷ್ಟ್ರಪತಿಯಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿ ಇದೀಗ ನಿರ್ಗಮಿತವಾಗುತ್ತಿರುವ ಹಮೀದ್ ಅನ್ಸಾರಿ ಕೊನೆ ಗಳಿಗೆಯಲ್ಲಿ ಹೇಳಿಕೆಯೊಂದನ್ನು ನೀಡಿ ವೃಥಾ ವಿವಾದ ಮೈಮೇಲೆಳೆದುಕೊಂಡಿದ್ದಾರೆ.


ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ದೇಶದಲ್ಲಿ ಸದ್ಯಕ್ಕೆ ಗೋ ರಕ್ಷಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ನೋಡಿದರೆ ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ ಎಂಬ ಭಾವನೆ ಮೂಡುತ್ತಿದೆ ಎಂದಿದ್ದರು.

ಈ ಹೇಳಿಕೆಗೆ ಇದೀಗ ಬಿಜೆಪಿ ಸೇರಿದಂತೆ ಹಲವೆಡೆಯಿಂದ ವಿರೋಧ ವ್ಯಕ್ತವಾಗಿದೆ. ‘ಭಾರತದಷ್ಟು ಸುರಕ್ಷಿತ ಸ್ಥಳ ಮುಸ್ಲಿಮರಿಗೆ ಬೇರೊಂದಿಲ್ಲ. ಹಾಗೆಯೇ ಹಿಂದೂಗಳಷ್ಟು ಒಳ್ಳೆಯ ಸ್ನೇಹಿತರೂ ಮುಸ್ಲಿಮರಿಗಿಲ್ಲ’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. 10 ವರ್ಷಗಳ ಕಾಲ ಹಿಂದೂ ಬಹುಸಂಖ್ಯಾತರಿರುವ ದೇಶವೊಂದು ಮುಸ್ಲಿಮರಾದ ನಿಮ್ಮನ್ನು ರಾಷ್ಟ್ರಪತಿಯಾಗಿ ಇರಿಸಿಕೊಂಡಿದೆ ಎಂದರೆ ಅದಕ್ಕಿಂತ ದೊಡ್ಡ ಗೌರವ ನಿಮಗೆ ಬೇಕೇ ಎಂದು ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ… ನೀವು ಧೂಮಪಾನಿಗಳೇ? ಹಾಗಿದ್ದರೆ ನಿಮಗೆ ಈ ಅಪಾಯ ತಪ್ಪಿದ್ದಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments