Webdunia - Bharat's app for daily news and videos

Install App

ಪೊಲೀಸರ ನಿಷ್ಕ್ರಿಯತೆಗೆ ಬೇಸತ್ತು ತಾನೇ ಜೀವ ಕೊನೆಗಾಣಿಸಿದ ಸಂತ್ರಸ್ತೆ

Webdunia
ಬುಧವಾರ, 13 ಜನವರಿ 2021 (10:03 IST)
ಮೀರತ್: ಪೊಲೀಸರ ನಿಷ್ಕ್ರಿಯತೆಗೆ ಬೇಸತ್ತು ಅತ್ಯಾಚಾರ ಸಂತ್ರಸ್ತೆಯೊಬ್ಬರು ತಾವೇ ಜೀವ ಕೊನೆಗಾಣಿಸಿದ ಘಟನೆ ಮೀರತ್ ನಲ್ಲಿ ನಡೆದಿದೆ.


ವಿಚ್ಛೇದಿತೆಯಾಗಿದ್ದ 27 ವರ್ಷದ ಸಂತ್ರಸ್ತೆ ಮೇಲೆ ಕೆಲವು ದಿನಗಳ ಹಿಂದೆ ತನ್ನ ಮೇಲೆ ಅತ್ಯಾಚಾರವಾಗಿದೆಯೆಂದು ದೂರು ದಾಖಲಿಸಿದ್ದಳು. ಆದರೆ ಪೊಲೀಸರು ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳಲಿಲ್ಲವೆಂದು ಆಕೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದಳು. ಇದೇ ಹತಾಶೆಯಲ್ಲಿ ಸ್ವಯಂ ಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಆಕೆಯ ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments