Webdunia - Bharat's app for daily news and videos

Install App

ಅಣ್ಣಾಮಲೈ ಪದಕ ಹಾಕಲು ಬಂದರೆ ಬೇಡ ಎಂದ ಯುವಕ: ವಿಡಿಯೋ

Krishnaveni K
ಮಂಗಳವಾರ, 26 ಆಗಸ್ಟ್ 2025 (10:37 IST)
ಚೆನ್ನೈ: ಶೂಟಿಂಗ್ ಸ್ಪರ್ಧೆಯೊಂದರಲ್ಲಿ ಗೆದ್ದ ಯುವಕನಿಗೆ ಬಿಜೆಪಿ ನಾಯಕ ಅಣ್ಣಾಮಲೈ ಪದಕ ಹಾಕಲು ಬಂದರೆ ಆತ ನಿರಾಕರಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಯುವಕ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಕೈಗಾರಿಕಾ ಸಚಿವ ಟಿಆರ್ ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು ಎನ್ನಲಾಗಿದೆ. 51 ನೇ ರಾಜ್ಯ ಶೂಟಿಂಗ್ ಕ್ರೀಡಾ ಕೂಟದಲ್ಲಿ ಅಣ್ಣಾಮಲೈ ಅತಿಥಿಯಾಗಿ ಪಾಲ್ಗೊಂಡಿದ್ದರು.

ಈ ವೇಳೆ ಅಣ್ಣಾಮಲೈ ಪ್ರಶಸ್ತಿ ಪ್ರಧಾನ ನಡೆಸಿದರು. ವಿಜೇತರ ಕೊರಳಿಗೆ ಪದಕ ಹಾಕಲು ಬಂದಿದ್ದಾರೆ. ಆದರೆ ಸೂರ್ಯ ರಾಜು ಪದಕ ಬೇಡ ಎಂದು ನಿರಾಕರಿಸಿದ್ದು ಅಣ್ಣಾಮಲೈ ಒತ್ತಾಯಿಸಿದರೂ ಹಾಕಿಸಿಕೊಳ್ಳಲಿಲ್ಲ. ಬಳಿಕ ಕೈಗೆ ನೀಡಿದರು.

ಕೆಲವು ದಿನಗಳ ಹಿಂದೆಯೂ ತಮಿಳುನಾಡಿನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ವಿದ್ಯಾರ್ಥಿನಿ  ಜೀನ್ ಜೋಸೆಫ್ ಎಂಬವರು ರಾಜ್ಯಪಾಲ ಆರ್ ಎನ್ ರವಿಯಿಂದ ಪದವಿ ಪಡೆಯಲು ನಿರಾಕರಿಸಿದ್ದರು. ಬಳಿಕ ಕುಲಪತಿಗಳಿಂದ ಸ್ವೀಕರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments