Webdunia - Bharat's app for daily news and videos

Install App

ಎಲ್ಲಾ ಬ್ಯಾಂಕ್ ಗಳ ಸಾಲ ತೀರಿಸ್ತೀನಿ ಎಂದ ವಿಜಯ್ ಮಲ್ಯ! ಅಷ್ಟಕ್ಕೂ ಮಲ್ಯ ಭಯಕ್ಕೆ ಕಾರಣವಾಗಿದ್ದು ಏನು ಗೊತ್ತಾ?!

Webdunia
ಬುಧವಾರ, 5 ಡಿಸೆಂಬರ್ 2018 (10:13 IST)
ನವದೆಹಲಿ: ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ತೀರಿಸದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ತನ್ನೆಲ್ಲಾ ಸಾಲ ತೀರಿಸುವುದಾಗಿ ಟ್ವಿಟರ್ ಮೂಲಕ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ.


ಯುಪಿಎ ಅವಧಿಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಅಗಸ್ಟಾ ವೆಸ್ಟ್ ಲ್ಯಾಂಡ್ ಕ್ಯಾಪ್ಟರ್ ಡೀಲ್ ನ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನನ್ನು ದುಬೈ ಕೋರ್ಟ್ ಭಾರತಕ್ಕೆ ಗಡೀಪಾರು ಮಾಡಿ ಆದೇಶ ನೀಡಿದ ಬೆನ್ನಲ್ಲೇ ವಿಜಯ್ ಮಲ್ಯ ಈ ಟ್ವೀಟ್ ಮಾಡಿದ್ದಾರೆ.

ಅಗಸ್ಟಾ ಡೀಲ್ ಮಧ್ಯವರ್ತಿ ಮೈಕಲ್ ನನ್ನು ಇದೀಗ ಭಾರತಕ್ಕೆ ಕಳುಹಿಸಲಾಗುತ್ತಿದ್ದು, ಈತ ಈಗ ಇಲ್ಲಿ ವಿಚಾರಣೆ ಎದುರಿಸಬೇಕಾಗಿದೆ. ಇದೇ ತಂತ್ರಗಾರಿಕೆ ಮೂಲಕ ಸಾಲ ಮಾಡಿ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿ, ವಿಜಯ್ ಮಲ್ಯ ಮೇಲೂ ಪ್ರಯೋಗಿಸಲು ಭಾರತ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಮಲ್ಯ ಇಂತಹದ್ದೊಂದು ಆಫರ್ ನೀಡಿದ್ದಾರೆ!  ಅಷ್ಟೇ ಅಲ್ಲ ತಮ್ಮನ್ನು ಓಡಿಹೋಗಿದ್ದಾಗಿ ಬಿಂಬಿಸುತ್ತಿರುವ ಭಾರತದ ಮಾಧ್ಯಮಗಳ ಮೇಲೂ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಮುಂದಿನ ಸುದ್ದಿ
Show comments