Webdunia - Bharat's app for daily news and videos

Install App

ಮಾನಭಂಗ ಮಾಡಿದವನಿಗೆ ದಂಡ ವಿಧಿಸಿ ಬಿಟ್ಟುಬಿಟ್ಟ ಗ್ರಾಮ ಮುಖಂಡರು!

Webdunia
ಗುರುವಾರ, 8 ಏಪ್ರಿಲ್ 2021 (08:51 IST)
ಲಕ್ನೋ: ಯುವತಿಯ ಶೀಲಕೆಡಿಸಿ ಬಳಿಕ ಆಕೆ ಗರ್ಭಿಣಿಯೆಂದು ತಿಳಿದ ಮೇಲೆ ಆಕೆಗೆ ಅಬಾರ್ಷನ್ ಮಾಡಿಸಿದ ಯುವಕನನ್ನು ಗ್ರಾಮ ಮುಖಂಡರು 2 ಲಕ್ಷ ರೂ. ದಂಡ ಮತ್ತು 3 ವರ್ಷಗಳವರೆಗೆ ಗ್ರಾಮದಿಂದ ಹೊರಗಟ್ಟಿ ಬಿಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಮೂಲಗಳ ಪ್ರಕಾರ ಆರೋಪಿ ಯುವಕ, ಸಂತ್ರಸ್ತೆಯ ನೆರೆಮನೆಯಾತ. ಇಬ್ಬರೂ ಸಂಬಂಧ ಹೊಂದಿದ್ದರು. ಇದೇ ಸಲುಗೆಯಲ್ಲಿ ಯುವಕ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಬಳಿಕ ಆಕೆ ಗರ್ಭಿಣಿಯೆಂದು ಗೊತ್ತಾದಾಗ ಭಯಗೊಂಡು ಗರ್ಭಪಾತ ಮಾಡಿಸಿದ್ದಾನೆ.

ಪರಿಣಾಮ ಯುವತಿ ಅಸ್ವಸ್ಥಳಾಗಿದ್ದಾಳೆ. ಇದಾದ ಬಳಿಕ ಯುವತಿ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ. ಅದರಂತೆ ಗ್ರಾಮ ಮುಖಂಡರು ವಿಚಾರಣೆ ನಡೆಸಿ ದಂಡ ವಿಧಿಸಿ ಆರೋಪಿಯನ್ನು ಬಿಟ್ಟುಬಿಟ್ಟಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ತಡವಾಗಿ ಮಾಹಿತಿ ಸಿಕ್ಕಿದ್ದು, ಈಗಷ್ಟೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments