Webdunia - Bharat's app for daily news and videos

Install App

ಮಾನಭಂಗ ಮಾಡಿದವನಿಗೆ ದಂಡ ವಿಧಿಸಿ ಬಿಟ್ಟುಬಿಟ್ಟ ಗ್ರಾಮ ಮುಖಂಡರು!

Webdunia
ಗುರುವಾರ, 8 ಏಪ್ರಿಲ್ 2021 (08:51 IST)
ಲಕ್ನೋ: ಯುವತಿಯ ಶೀಲಕೆಡಿಸಿ ಬಳಿಕ ಆಕೆ ಗರ್ಭಿಣಿಯೆಂದು ತಿಳಿದ ಮೇಲೆ ಆಕೆಗೆ ಅಬಾರ್ಷನ್ ಮಾಡಿಸಿದ ಯುವಕನನ್ನು ಗ್ರಾಮ ಮುಖಂಡರು 2 ಲಕ್ಷ ರೂ. ದಂಡ ಮತ್ತು 3 ವರ್ಷಗಳವರೆಗೆ ಗ್ರಾಮದಿಂದ ಹೊರಗಟ್ಟಿ ಬಿಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಮೂಲಗಳ ಪ್ರಕಾರ ಆರೋಪಿ ಯುವಕ, ಸಂತ್ರಸ್ತೆಯ ನೆರೆಮನೆಯಾತ. ಇಬ್ಬರೂ ಸಂಬಂಧ ಹೊಂದಿದ್ದರು. ಇದೇ ಸಲುಗೆಯಲ್ಲಿ ಯುವಕ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಬಳಿಕ ಆಕೆ ಗರ್ಭಿಣಿಯೆಂದು ಗೊತ್ತಾದಾಗ ಭಯಗೊಂಡು ಗರ್ಭಪಾತ ಮಾಡಿಸಿದ್ದಾನೆ.

ಪರಿಣಾಮ ಯುವತಿ ಅಸ್ವಸ್ಥಳಾಗಿದ್ದಾಳೆ. ಇದಾದ ಬಳಿಕ ಯುವತಿ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ. ಅದರಂತೆ ಗ್ರಾಮ ಮುಖಂಡರು ವಿಚಾರಣೆ ನಡೆಸಿ ದಂಡ ವಿಧಿಸಿ ಆರೋಪಿಯನ್ನು ಬಿಟ್ಟುಬಿಟ್ಟಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ತಡವಾಗಿ ಮಾಹಿತಿ ಸಿಕ್ಕಿದ್ದು, ಈಗಷ್ಟೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments