Webdunia - Bharat's app for daily news and videos

Install App

ಊಟ ಕೊಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ: ವೃದ್ಧನ ಹೊಡೆದು ಕೊಂದ ಗ್ರಾಮಸ್ಥರು

Webdunia
ಶುಕ್ರವಾರ, 25 ಫೆಬ್ರವರಿ 2022 (09:30 IST)
ಚೆನ್ನೈ: ಊಟ ಕೊಡಿ ಎಂದು ಮನೆ ಬಾಗಿಲಿಗೆ ಬಂದ ವೃದ್ಧನಿಗೆ ಮನೆ ಒಡತಿ ಊಟ ಕೊಡಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ವೃದ್ಧ ಹಲ್ಲೆ ನಡೆಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ವೃದ್ಧನನ್ನು ಕಂಬಕ್ಕೆ ಕಟ್ಟಿ ಹಾಕಿ ಹೊಡೆದು ಕೊಲೆ ಮಾಡಿದ್ದಾರೆ.

68 ವರ್ಷದ ಮಹಿಳೆ ಮನೆಗೆ ಬಂದಿದ್ದ ಅಪರಿಚಿತ ವೃದ್ಧ ಊಟ ಕೇಳಿದ್ದ. ಆದರೆ ಅಪರಿಚಿತ ವ್ಯಕ್ತಿಗೆ ಊಟ ಬಡಿಸಲು ಮಹಿಳೆ ಹಿಂದು ಮುಂದು ನೋಡಿದ್ದಳು. ಈ ಕಾರಣಕ್ಕೆ ವೃದ್ಧ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ.

ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಥಳಿಸಿದ್ದಾರೆ. ಪರಿಣಾಮ ವೃದ್ಧ ಸಾವನ್ನಪ್ಪಿದ್ದಾನೆ. ಈ ಸಂಬಂಧ ಪೊಲೀಸರು ಗ್ರಾಮಸ್ಥರ ಮೇಲೆ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments