ಅತ್ಯಾಚಾರ ಎಸಗಿ ಸಿಕ್ಕಿಬಿದ್ದ ಆರೋಪಿಗೆ ಗ್ರಾಮಸ್ಥರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 9 ಮಾರ್ಚ್ 2021 (07:13 IST)
ಕಾನ್ಪುರ : ಅತ್ಯಾಚಾರ ಎಸಗಿ ಸಿಕ್ಕಿಬಿದ್ದ ಆರೋಪಿಯನ್ನು ಗ್ರಾಮಸ್ಥರು ಸೇರಿ ಕ್ರೂರವಾಗಿ ಥಳಿಸಿದ ಹಿನ್ನೆಲೆ ಆರೋಪಿ ಮೃತಪಟ್ಟ ಘಟನೆ ಸಾಚೆಂಡಿ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತೆ ಹೊಲಕ್ಕೆ ಹೋಗಿದ್ದಾಗ ಮಾನಭಂಗ ಎಸಗಿದ್ದಾನೆ. ಈ ಬಗ್ಗೆ ಗ್ರಾಮಸ್ಥರಿಗೆ ತಿಳಿದ ಹಿನ್ನಲೆಯಲ್ಲಿ ಆರೋಪಿಯನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಆ ವೇಳೆ  ಬಲವಾದ ಪೆಟ್ಟುಬಿದ್ದ ಹಿನ್ನಲೆಯಲ್ಲಿ ಆರೋಪಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ನಿನ್ನೆ ಕೆಟ್ಟು ನಿಂತ ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣಿಸಬಹುದೇ, ಇಲ್ಲಿದೆ ಮಾಹಿತಿ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಮುಂದಿನ ಸುದ್ದಿ
Show comments