Webdunia - Bharat's app for daily news and videos

Install App

ಪೊಲೀಸರಿಗೇ ಬಿತ್ತು ಧರ್ಮದೇಟು!

Webdunia
ಗುರುವಾರ, 10 ಫೆಬ್ರವರಿ 2022 (09:00 IST)
ಲಕ್ನೋ: ಜನ ರೊಚ್ಚಿಗೆದ್ದರೆ ಏನು ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ಇದು ಉದಾಹರಣೆ. ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಪೊಲೀಸರಿಗೇ ಜನರು ಧರ್ಮದೇಟು ನೀಡಿದ ಘಟನೆ ನಡೆದಿದೆ.

ಗ್ರಾಮವೊಂದರಲ್ಲಿ ಚರಂಡಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಜಗಳವಾಗುತ್ತಿತ್ತು. ಈ ಜಗಳ ಬಿಡಿಸಲು ಹೋದ ಪೊಲೀಸರಿಗೇ ಗ್ರಾಮಸ್ಥರು ಹೊಡೆದ ಘಟನೆ ನಡೆದಿದೆ.

ಪೊಲೀಸರಿಗೇ ಜನರು ದೊಣ್ಣೆಯಿಂದ ಹೊಡೆದಿದ್ದು, ಪರಿಣಾಮ ಓರ್ವ ಪೇದೆಗೆ ಗಾಯವಾಗಿದೆ. ಜನರ ಆಕ್ರೋಶ ಕಂಡು ಪೊಲೀಸರು ಸ್ಥಳದಿಂದ ಕಾಲುಕಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments