Webdunia - Bharat's app for daily news and videos

Install App

ಮಾಟಗಾರ್ತಿ ಎಂದು ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಗ್ರಾಮಸ್ಥರು

Webdunia
ಬುಧವಾರ, 6 ಫೆಬ್ರವರಿ 2019 (06:35 IST)
ಜಾರ್ಖಂಡ್ : ಮಾಟಗಾರ್ತಿ ಎಂದು 50 ವರ್ಷದ ಮಹಿಳೆಯೊಬ್ಬಳನ್ನು ಗ್ರಾಮಸ್ಥರು ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.


ಸಂತ್ರಸ್ತ ಮಹಿಳೆಯ ಪತಿಯ ತಮ್ಮ ಸೋನಲಾಲ್ ಕಿಶ್ಕು ಎನ್ನುವವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿ ಮುಗಿಸಿ ಹಿಂದಿರುಗುವಾಗ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತನ ಹಿರಿಯ ಸಹೋದರನ ಪತ್ನಿ ಮಾಡಿದ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ.


ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments