Webdunia - Bharat's app for daily news and videos

Install App

ಕ್ಲಾಸ್‌ ರೂಮಿನಲ್ಲಿ ಮೊಸಳೆ ಕೂಡಿ ಹಾಕಿದ ಗ್ರಾಮಸ್ಥರು

Webdunia
ಗುರುವಾರ, 22 ಸೆಪ್ಟಂಬರ್ 2022 (11:23 IST)
ಲಕ್ನೋ : ಸರ್ಕಾರಿ ಶಾಲೆಯ ಆವರಣದಲ್ಲಿ ಮೊಸಳೆ ಕಾಣಿಸಿಕೊಂಡು, ವಿದ್ಯಾರ್ಥಿಗಳು ಆತಂಕ ಉಂಟಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಖಾಸಿಂಪುರ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೊಸಳೆಯನ್ನು ಕಂಡ ನಂತರ ಮಕ್ಕಳು ಹಾಗೂ ಸಿಬ್ಬಂದಿ ಎಚ್ಚೆತ್ತಿದ್ದಾರೆ. ಇದರಿಂದಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗೆ ತಿಳಿಸಿದ್ದಾರೆ.

ಕೂಡಲೇ ಗ್ರಾಮಸ್ಥರು ಧಾವಿಸಿ ಮೊಸಳೆಯನ್ನು ಹಿಡಿದು ತರಗತಿಯಲ್ಲಿ ಕೂಡಿ ಹಾಕಿ ಬೀಗ ಹಾಕಿದರು. ನಂತರ ಜಿಲ್ಲಾ ಅಧಿಕಾರಿಗಳು ಮತ್ತು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

ಅದಾದ ಬಳಿಕ ಶಾಲೆಯಲ್ಲಿದ್ದ ಮೊಸಳೆಯನ್ನು ಗಂಗಾ ನದಿಗೆ ಬಿಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments