Webdunia - Bharat's app for daily news and videos

Install App

ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು!

Webdunia
ಮಂಗಳವಾರ, 1 ಆಗಸ್ಟ್ 2023 (09:04 IST)
ಚಂಡೀಗಢ : ಹರಿಯಾಣದ ಮೇವತ್ ಪ್ರದೇಶದ ನಂದ್ಗ್ರಾಮ್ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್ ಗಾರ್ಡ್ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments