ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ

Webdunia
ಮಂಗಳವಾರ, 7 ಫೆಬ್ರವರಿ 2023 (08:30 IST)
ನವದೆಹಲಿ : ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಮುಂದಿನ ಸುದ್ದಿ
Show comments