Webdunia - Bharat's app for daily news and videos

Install App

ಅಯೋಧ್ಯೆಗೆ ಬಂದಿಳಿದ ತಾರೆಯರು ಯಾರೆಲ್ಲಾ?

Krishnaveni K
ಸೋಮವಾರ, 22 ಜನವರಿ 2024 (08:47 IST)
Photo Courtesy: Twitter
ಅಯೋಧ್ಯೆ: ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನಿತರಾಗಿರುವ ಘಟಾನುಘಟಿ ತಾರೆಯರು, ವಿಐಪಿಗಳು ಈಗಾಗಲೇ ಅಯೋಧ್ಯೆಗೆ ಬಂದಿಳಿದಿದ್ದಾರೆ. ಅಯೋಧ್ಯೆಗೆ ಬಂದಿಳಿದ ತಾರೆಯರು ಯಾರೆಲ್ಲಾ ಎಂದು ನೋಡಿ.

ಕನ್ನಡ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗಾಗಲೇ ಅಯೋಧ್ಯೆಗೆ ತಲುಪಿರುವುದಾಗಿ ಫೋಟೋ ಸಮೇತ ಪ್ರಕಟಿಸಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಅಯೋಧ್ಯೆಗೆ ಬಂದಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ನಿಖಿಲ್ ಕುಮಾರಸ್ವಾಮಿ ಅಯೋಧ್ಯೆಗೆ ಬಂದಿದ್ದಾರೆ.

ಇನ್ನು, ಅಪಾರ ದೈವಭಕ್ತಿ ಹೊಂದಿರುವ ಮೆಗಾಸ್ಟಾರ್ ಚಿರಂಜೀವಿ, ಪತ್ನಿ ಮತ್ತು ಪುತ್ರ ರಾಮ್ ಚರಣ್ ಜೊತೆ ಅಯೋಧ್ಯೆಗೆ ಬಂದಿದ್ದಾರೆ. ಇನ್ನು, ಬಾಲಿವುಡ್ ನಟ ವಿಕ್ಕಿ ಕೌಶಾಲ್ ಮತ್ತು ಕತ್ರಿನಾ ಕೈಫ್ ದಂಪತಿ ಕೂಡಾ ಅಯೋಧ್ಯೆ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ. ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅಯೋಧ್ಯೆಯಲ್ಲಿರುವ ಫೋಟೋ ಪ್ರಕಟಿಸಿದ್ದಾರೆ.

ಕ್ರಿಕೆಟಿಗ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮಾ, ಹರ್ಮನ್ ಪ್ರೀತ್ ಕೌರ್, ಅಥ್ಲಿಟ್ ನೀರಜ್ ಚೋಪ್ರಾ ಸೇರಿದಂತೆ ಪ್ರಮುಖ ಕ್ರೀಡಾಳುಗಳನ್ನು ಆಹ್ವಾನಿಸಲಾಗಿದೆ. ಇವರೆಲ್ಲರೂ ಇಂದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments