Webdunia - Bharat's app for daily news and videos

Install App

ಮೊದಲ ದಿನ ಲಸಿಕೆ ಪಡೆದ ಗಣ್ಯರು

Webdunia
ಮಂಗಳವಾರ, 2 ಮಾರ್ಚ್ 2021 (09:13 IST)
ನವದೆಹಲಿ: ನಿನ್ನೆಯಿಂದ ಎರಡನೇ ಹಂತದಕೊರೋನಾ ಲಸಿಕೆ ಆರಂಭವಾಗಿದ್ದು, ಗಣ್ಯಾತಿಗಣ್ಯ ನಾಯಕರು ಮೊದಲ ದಿನವೇ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

 

60 ವರ್ಷ ಮೇಲ್ಪಟ್ಟ ಜನರಿಗೆ ನಿನ್ನೆಯಿಂದ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಪ್ರಧಾನಿ ಮೋದಿ ಮೊದಲಿಗರಾಗಿ ವ್ಯಾಕ್ಸಿನ್ ಪಡೆದರೆ ಬಳಿಕ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಎನ್ ಸಿಪಿ ನಾಯಕ ಶರದ್ ಪವಾರ್, ಬಿಹಾರ ಸಿಎಂ ನಿತೀಶ್ ಕುಮಾರ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಸಚಿವ ಜಗದೀಶ್ ಶೆಟ್ಟರ್, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಸುಧಾಮೂರ್ತಿ, ಶಾಸಕ ಕೆಜಿ ಬೋಪಯ್ಯ ಸೇರಿ ಗಣ್ಯರು ಲಸಿಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments