Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

Krishnaveni K
ಮಂಗಳವಾರ, 18 ನವೆಂಬರ್ 2025 (11:22 IST)
Photo Credit: X
ಗುಂಟೂರು: ಲಾರಿಯಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಭೀಕರವಾಗಿ ನರಳಿ ಪ್ರಾಣ ಬಿಟ್ಟಿದ್ದಾನೆ. ಆದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಯಾರೂ ಕೇಳೋರೇ ಇಲ್ಲ ಎಂಬ ಪರಿಸ್ಥಿತಿ. ಈ ಭೀಕರ ವಿಡಿಯೋ ಈಗ ವೈರಲ್ ಆಗಿದೆ.

ಭಾರತದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಸಾಮಾನ್ಯವಾಗುತ್ತಿದೆ. ಅತೀ ಹೆಚ್ಚು ಸಾವುಗಳಾಗುತ್ತಿರುವುದು ರಸ್ತೆ ಅಪಘಾತಗಳಿಂದಲೇ. ವಿಪರ್ಯಾಸವೆಂದರೆ ಬಹುತೇಕ ಸಂದರ್ಭಗಳಲ್ಲಿ ಹೆಲ್ಮೆಟ್ ಇಲ್ಲದೇ ಚಾಲನೆ, ಅಜಾಗರೂಕತೆಗಳಿಂದಲೇ ಅಪಘಾತಗಳಾಗುತ್ತವೆ.

ಇದೀಗ ಗುಂಟೂರಿನಲ್ಲಿ ನಡೆದ ಅಪಘಾತವೊಂದರ ವಿಡಿಯೋವೊಂದು ವೈರಲ್ ಆಗಿದೆ. ದ್ವಿಚಕ್ರವಾಹನ ಸವಾರನಿಗೆ ಹಿಂದಿನಿಂದ ಬಂದ ಬೃಹತ್ ಟ್ರಕ್ ಢಿಕ್ಕಿ ಹೊಡೆದಿದೆ. ಆಯತಪ್ಪಿ ಬೀಳುವ ಬೈಕ್ ಸವಾರ ಟ್ರಕ್ ನ ಚಕ್ರದ ಅಡಿಗೆ ಸಿಲುಕುತ್ತಾನೆ.

ಇದರಿಂದ ಕ್ಷಣ ಮಾತ್ರದಲ್ಲಿ ನರಳಾಡಿ ಆತ ಪ್ರಾಣ ಬಿಡುತ್ತಾನೆ. ವಿಚಿತ್ರವೆಂದರೆ ಅಲ್ಲೇ ಸಾಕಷ್ಟು ಜನ ಸುಳಿದಾಡುತ್ತಿದ್ದರೂ ಯಾರೂ ಆತನತ್ತ ತಿರುಗಿಯೂ ನೋಡುವುದಿಲ್ಲ. ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಮುಂದಿನ ಸುದ್ದಿ
Show comments