Webdunia - Bharat's app for daily news and videos

Install App

Viral Video: ವಕ್ಫ್ ಹಿಂಸಾಚಾರದಿಂದ ಗ್ರಾಮ ಬಿಟ್ಟು ಓಡುತ್ತಿರುವ ಹಿಂದೂಗಳು: ಇದು ಭಾರತ, ಬಾಂಗ್ಲಾ ಅಲ್ಲ

Krishnaveni K
ಭಾನುವಾರ, 13 ಏಪ್ರಿಲ್ 2025 (18:35 IST)
Photo Credit: X
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮುಸ್ಲಿಮರ ಪ್ರತಿಭಟನೆಗೆ ಬೆಚ್ಚಿ ಹಿಂದೂಗಳು ಗ್ರಾಮ ಬಿಟ್ಟು ಗುಂಪು ಗುಂಪಾಗಿ ಓಡುವಂತಾಗಿದೆ. ಈ ವಿಡಿಯೋಗಳು ಈಗ ವೈರಲ್ ಆಗಿದೆ.

ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ನಲ್ಲಿ ಹಿಂದೂಗಳು ಗುಂಪು ಗುಂಪಾಗಿ ತೆರಳುತ್ತಿರುವ ಮತ್ತು ನಿರಾಶ್ರಿತರಾಗಿ ಒಂದು ಕಡೆ ಗುಂಪು ಸೇರಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ನೋಡಿ ಇದೇನು ಭಾರತವೋ, ಬಾಂಗ್ಲಾದೇಶವೋ ಎಂದು ಜನ ಅನುಮಾನ ಪಡುವಂತಾಗಿದೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿತ್ತು. ಈಗ ಅದೇ ದೃಶ್ಯ ಭಾರತದಲ್ಲೇ ಕಂಡುಬರುತ್ತಿರುವುದು ವಿಪರ್ಯಾಸವಾಗಿದೆ.

ಹಿಂದೂಗಳ ವಾಹನಗಳನ್ನು ಜಖಂಗೊಳಿಸುವುದು, ಸರ್ಕಾರೀ ಕಚೇರಿಗಳ ಮೇಲೆ ಕಲ್ಲೆಸೆದು ದಾಂಧಲೆ ನಡೆಸಲಾಗುತ್ತಿದೆ. ಇದಕ್ಕೆಲ್ಲಾ ಆಡಳಿತಾರೂಢ ಟಿಎಂಸಿಯೇ ಬೆಂಬಲ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments