Webdunia - Bharat's app for daily news and videos

Install App

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

Krishnaveni K
ಸೋಮವಾರ, 7 ಜುಲೈ 2025 (12:42 IST)
Photo Credit: X
ಲಕ್ನೋ: ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ದಾಳಿ ಮಾಡಿದವರಿಗೆ ಉತ್ತರ ಪ್ರದೇಶದಲ್ಲಿ ತಕ್ಕ ಪಾಠ ಕಲಿಸಲಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದೆ. ರಾತ್ರಿ ವೇಳೆ ಪೊಲೀಸರು ಗಲ್ಲಿ ಗಲ್ಲಿಗಳಲ್ಲಿ ಭದ್ರತೆಗಾಗಿ ಗಸ್ತು ತಿರುಗುವುದು ಸಾಮಾನ್ಯ. ಅದರಂತೆ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ನಾಲ್ವರು ಅನ್ಯ ಕೋಮಿನ ವ್ಯಕ್ತಿಗಳು ದಾಳಿ ನಡೆಸಿದ್ದರು.

ಈ ವೇಳೆ ಪೊಲೀಸರು ಈ ದುಷ್ಕರ್ಮಿಗಳ ಜೊತೆ ಬೀದಿಯಲ್ಲೇ ಸೆಣಸಾಡಿ ಕೊನೆಗೆ ಮೂವರನ್ನು ಅರೆಸ್ಟ್ ಮಾಡಿ ಠಾಣೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಠಾಣೆಗೆ ಕರೆದೊಯ್ದು ಮೂವರಿಗೂ ಪೊಲೀಸರು ಸರಿಯಾಗಿ ಬೆಂಡೆತ್ತಿದ್ದಾರೆ. ನಂತರ ಎಲ್ಲರನ್ನೂ ರಿಲೀಸ್ ಮಾಡಲಾಗಿದೆ.

ರಿಲೀಸ್ ಮಾಡುವಾಗ ಕ್ಷಮೆ ಕೇಳಲು ಪೊಲೀಸರು ಹೇಳಿದ್ದಾರೆ. ಅದರಂತೆ ಮೂವರೂ ಕುಂಟುತ್ತಾ ತಾವು ಮಾಡಿದ ತಪ್ಪಿಗೆ ದಯನೀಯವಾಗಿ ಕೈ ಮುಗಿದು ನಿಂತು ಕ್ಷಮೆ ಕೇಳಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments