ಬಜೆಟ್ ನವಭಾರತದ ದೃಷ್ಟಿಕೋನ : ಯೋಗಿ ಆದಿತ್ಯನಾಥ್

Webdunia
ಗುರುವಾರ, 2 ಫೆಬ್ರವರಿ 2023 (09:42 IST)
ಲಕ್ನೋ : 2023-24ರ ಕೇಂದ್ರ ಬಜೆಟ್ ನವ ಭಾರತದ ದೃಷ್ಟಿಕೋನವನ್ನು ಹೊಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ. ಕೇಂದ್ರ ಬಜೆಟ್ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್ನಲ್ಲಿ ಏನಿದೆ?

ಬಜೆಟ್ನಲ್ಲಿ ನವ ಭಾರತ, ದೇಶದ ಸಮೃದ್ಧಿಯ ದೃಷ್ಟಿಕೋನ ಹಾಗೂ 130 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ. ಬಜೆಟ್ ಬಡವರು, ರೈತರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ನಿರೀಕ್ಷೆಗಳು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments