ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ ಫೈನಲ್

Webdunia
ಶುಕ್ರವಾರ, 26 ಮೇ 2023 (10:18 IST)
ನವದೆಹಲಿ : ಸಂಪುಟ ವಿಸ್ತರಣೆ ಕಸರತ್ತು ಕೊನೆಗೊಂಡಿಲ್ಲ. ಬುಧವಾರ ರಾತ್ರಿಯಿಂದ ದೆಹಲಿಯಲ್ಲಿ ಸಭೆ ಮೇಲೆ ಸಭೆಗಳು ನಡೆದ್ರೂ ಒಮ್ಮತಾಭಿಪ್ರಾಯ ಮೂಡಿಲ್ಲ.

18 ಶಾಸಕರ ಹೆಸರು ಹೆಚ್ಚುಕಡಿಮೆ ಫೈನಲ್ ಆಗಿದ್ದು, ಇನ್ನುಳಿದವರ ಆಯ್ಕೆಗೆ ಕಸರತ್ತು ನಡೆದಿದೆ. ಇತರೆ ಪ್ರಮುಖ ಸಮುದಾಯಗಳಿಗೂ ಡಿಸಿಎಂ ಹುದ್ದೆ ಕೊಡಬೇಕು ಎನ್ನುವ ಮೂಲಕ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿಸಲು ನೋಡಿದ್ದಾರೆ.

ಈ ಬಾರಿ ಪ್ರಮುಖ ಸಮುದಾಯಗಳೆಲ್ಲಾ ಪಕ್ಷವನ್ನು ಬೆಂಬಲಿಸಿವೆ. ಹೀಗಾಗಿ ಎಸ್ಸಿ, ಎಸ್ಟಿ ಹಾಗೂ ಲಿಂಗಾಯತ ಸಮುದಾಯಗಳು ಕೂಡ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿವೆ ಎಂಬ ದಾಳವನ್ನು ಸಿಎಂ ಉರುಳಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಬಯಸಿದ್ದ ಬೆಂಗಳೂರು ಅಭಿವೃದ್ಧಿ ಖಾತೆ ಬಿಬಿಎಂಪಿ ಚುನಾವಣೆ ಆಗೋವರೆಗೆ ತನ್ನ ಬಳಿಯೇ ಇರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮುಂದಿನ ಸುದ್ದಿ
Show comments