Webdunia - Bharat's app for daily news and videos

Install App

ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಗೆ ಮತ: ಜೆಡಿಯು

Webdunia
ಸೋಮವಾರ, 31 ಜುಲೈ 2017 (20:35 IST)
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಯು ಶಾಸಕರು ಗೋಪಾಲಕೃಷ್ಣ ಗಾಂಧಿ ಪರವಾಗಿ ಮತಚಲಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಹಾರ್‌ನಲ್ಲಿ ಸಿಎಂ ನಿತೀಶ್ ಕುಮಾರ್ ಮಹಾಮೈತ್ರಿಕೂಟವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ಎನ್‌ಡಿಎ ಮೈತ್ರಿಕೂಟದೊಂದಿಗೆ ಸರಕಾರ ರಚಿಸಿದ್ದಾರೆ.
 
ಮಹಾಮೈತ್ರಿಕೂಟವನ್ನು ಮುರಿಯುವ ಮುನ್ನವೇ ಜೆಡಿಯು ಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಯವರಿಗೆ ಮತಹಾಕುವುದಾಗಿ ಆಶ್ವಾಸನೆ ನೀಡಿದೆ. ಅದರಂತೆ ಉಪರಾಷ್ಟ್ರಪತಿಯವರಿಗೆ ಮತ ಹಾಕುತ್ತೇವೆ. ಇದರ ಬಗ್ಗೆ ಬಿಜೆಪಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
 
ಮಹತ್ವದ ವಿಷಯವೆಂದರೆ ರಾಷ್ಟ್ರಪತಿ ಹುದ್ದೆಗೆ ಗಾಂಧಿಯವರೇ, ಬಿಹಾರ್ ಸಿಎಂ ನಿತೀಶ್ ಕುಮಾರ್ ಆಯ್ಕೆಯಾಗಿದ್ದರು. ಆದರೆ, 18 ವಿಪಕ್ಷಗಳು ಮೀರಾಕುಮಾರ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದವು. ತದನಂತರ ಜೆಡಿಯು ಪಕ್ಷ ಪ್ರಸ್ತುತ ರಾಷ್ಟ್ರಪತಿಯಾಗಿರುವ ರಾಮಾನಾಥ್ ಕೋವಿಂದ್ ಅವರನ್ನು ಬೆಂಬಲಿಸಿತ್ತು.
 
ನಿತೀಶ್ ಕುಮಾರ್ ಬಿಜೆಪಿ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದರಿಂದ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್, ಸಂಸದರಾದ ಅಲಿ ಅನ್ವರ್ ಮತ್ತು ವಿರೇಂದ್ರ ಕುಮಾರ್ ತಮ್ಮ ಅತೃಪ್ತಿಯನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments