Webdunia - Bharat's app for daily news and videos

Install App

ಮೋದಿಗೆ ರಾಖಿ ಕಟ್ಟುತ್ತಿರುವ ಸಹೋದರಿಯರ ಬೇಡಿಕೆ ಏನು?

Webdunia
ಗುರುವಾರ, 18 ಆಗಸ್ಟ್ 2016 (11:07 IST)
ಇಂದು ಸಹೋದರ- ಸಹೋದರಿ ಬಾಂಧವ್ಯದ ಪವಿತ್ರ ಹಬ್ಬ ರಕ್ಷಾಬಂಧನವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪ್ರತಿವರ್ಷದಂತೆ ಈ ಬಾರಿಯೂ ಪ್ರಧಾನಿ ಮೋದಿಗೆ ರಾಖಿ ಕಟ್ಟಲಿದ್ದಾರೆ ಬೃಂದಾವನ ಮತ್ತು ವಾರಣಾಸಿಯ ವಿಧವಾ ಮಹಿಳೆಯರು.

ಬೃಂದಾವನ ಮತ್ತು ವಾರಣಾಸಿಯಲ್ಲಿರುವ ಸುಮಾರು 2,000 ವಿಧವಾ ಮಹಿಳೆಯರ ಪರವಾಗಿ 10 ಮಹಿಳೆಯರು ದೆಹಲಿಗೆ ಆಗಮಿಸಿ ಪ್ರಧಾನಿ ಮೋದಿಯನ್ನು ಕಂಡು ರಕ್ಷಾಬಂಧನವನ್ನು ಕಟ್ಟಲಿದ್ದಾರೆ.
 
ಇದರ ಹೊರತಾಗಿ, ಬೃಂದಾವನದ ವಿಧನೆಯರು ಸುಮಾರು 1,000 ರಾಖಿಗಳನ್ನು ಪ್ರಧಾನಿಯವರಿಗೆ ಕಳುಹಿಸಲಿದ್ದಾರೆ.
 
ಅದೆಲ್ಲ ಸರಿ, ರಾಖಿಯನ್ನು ಕಟ್ಟಿ ತಮ್ಮ ಪ್ರೀತಿಯ ಸಹೋದರನಿಂದ ಅವರು ಯಾವ ಉಡುಗೊರೆಯನ್ನು ಕೇಳಲಿದ್ದಾರೆ? ಈ ರಾಖಿ ಸಹೋದರಿಯರು ರಾಷ್ಟ್ರೀಯ ಭದ್ರತೆ ಮತ್ತು ದೇಶಲ್ಲಿರುವ ವಿಧವೆಯರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವಂತೆ ಆಶ್ವಾಸನೆ ನೀಡುವಂತೆ ಅವರು ಕೇಳಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments