Webdunia - Bharat's app for daily news and videos

Install App

Waqf Bill: ಮುಸ್ಲಿಮರೇ ಟಾರ್ಗೆಟ್, ಆರ್ ಎಸ್ಎಸ್, ಬಿಜೆಪಿಯಿಂದ ಸಂವಿಧಾನದ ಮೇಲೆ ಅಟ್ಯಾಕ್: ರಾಹುಲ್ ಗಾಂಧಿ

Krishnaveni K
ಗುರುವಾರ, 3 ಏಪ್ರಿಲ್ 2025 (13:17 IST)
ನವದೆಹಲಿ: ವಕ್ಫ್ ಬಿಲ್ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದು ಮುಸ್ಲಿಮರನ್ನು ಟಾರ್ಗೆಟ್ ಮಾಡಿರುವ ಮತ್ತು ಬಿಜೆಪಿ, ಆರ್ ಎಸ್ಎಸ್ ನಿಂದ ಸಂವಿಧಾನದ ಮೇಲೆ ನಡೆದ ಅಟ್ಯಾಕ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಬಿಲ್ ಸಂವಿಧಾನದ ಆರ್ಟಿಕಲ್ 25 ರ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಮುಸ್ಲಿಮರ ಹಕ್ಕುಗಳನ್ನು ಕಸಿಯುವ ಉದ್ದೇಶದಿಂದ ಮಾಡಿರುವ ತಿದ್ದುಪಡಿ ಬಿಲ್ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಮರ ವೈಯಕ್ತಿಕ ಕಾನೂನು ಮತ್ತು ಸ್ವತ್ತಿನ ಮೇಲಿರುವ ಹಕ್ಕುಗಳನ್ನು ಕಸಿಯುವುದಕ್ಕಾಗಿ ಬಿಜೆಪಿ ಸರ್ಕಾರ ಮಾಡಿರುವ ದಾಳಿ ಇದಾಗಿದೆ. ಬಿಜೆಪಿ ಮತ್ತು ಆರ್ ಎಸ್ಎಸ್ ಇಂದು ಸಂವಿಧಾನದ ಮೇಲೆ ಮಾಡಿರುವ ಈ ದಾಳಿ ಮುಸ್ಲಿಮರ ವಿರುದ್ಧವಾಗಿದೆ, ಮುಂದೆ ಇವರು ಇನ್ನೊಂದು ಸಮುದಾಯದ ಮೇಲೂ ದಾಳಿ ಮಾಡಬಹುದು. ಕಾಂಗ್ರೆಸ್ ಈ ಬಿಲ್ ನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ನಿನ್ನೆ ವಕ್ಫ್ ಬಿಲ್ ಮಂಡನೆ ವೇಳೆ ರಾಹುಲ್ ಗಾಂಧಿ ಆದಿಯಾಗಿ ವಿಪಕ್ಷ ನಾಯಕರು ತೀವ್ರ ಗದ್ದಲವೆಬ್ಬಿಸಿದ್ದರು. ಅಲ್ಲದೆ, ಚರ್ಚೆ ವೇಳೆಯೂ ತಮ್ಮ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments