Webdunia - Bharat's app for daily news and videos

Install App

ಭಾರತ-ಪಾಕ್ ಸಮಸ್ಯೆಗಳಿಗೆ ಯುದ್ಧ ಪರಿಹಾರವಲ್ಲ: ಪಾಕ್ ರಾಯಭಾರಿ

Webdunia
ಮಂಗಳವಾರ, 31 ಮೇ 2016 (14:32 IST)
ಪಾಕಿಸ್ತಾನ ಕೇವಲ ಐದು ನಿಮಿಷದಲ್ಲಿ ದೆಹಲಿಯನ್ನು ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ಪಾಕಿಸ್ತಾನದ ಪರಮಾಣು ಪಿತಾಮಹ ಹೇಳಿಕೆ ನೀಡಿದ ಮಾರನೇ ದಿನವೇ ಪಾಕಿಸ್ತಾನದ ರಾಜಭಾರಿ ಅಬ್ದುಲ್ ಬಾಸಿತ್, ಭಾರತ-ಪಾಕ್ ಸಮಸ್ಯೆಗಳಿಗೆ ಯುದ್ಧ ಪರಿಹಾರವಲ್ಲ. ಮೂರ್ಖ ವ್ಯಕ್ತಿಗಳು ಮಾತ್ರ ಯುದ್ಧ ಬಗ್ಗೆ ಯೋಚಿಸುತ್ತಾರೆ ಎಂದು ಉಲ್ಟಾ ಹೊಡೆದಿದ್ದಾರೆ.
 
ಪಾಕಿಸ್ತಾನ, ಭಾರತದೊಂದಿಗೆ ಮಾತುಕತೆ ನಡೆಸಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತದೆ.ಉಭಯ ದೇಶಗಳ ಚರ್ಚೆ ಫಲಿತಾಂಶ ಪರವಾಗಿರಬೇಕು ಎಂದು ತಿಳಿಸಿದ್ದಾರೆ.
 
ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಎದುರಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಯುದ್ಧ ಪರಿಹಾರವಲ್ಲ. ಕೇವಲ ಮೂರ್ಖ ವ್ಯಕ್ತಿಗಳು ಮಾತ್ರ ಇಂತಹ ಆಯ್ಕೆ ಮಾಡುತ್ತಾರೆ ಎಂದು ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
 
ಪಾಕಿಸ್ತಾನದ ಮೊದಲ ಪರಮಾಣು ಪರೀಕ್ಷಾ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಕಿಸ್ತಾನದ ಪರಮಾಣು ಪಿತಾಮಹ ಡಾ.ಅಬ್ದುಲ್ ಖಾದೀರ್ ಖಾನ್, ಕೇವಲ ಐದೇ ನಿಮಿಷದಲ್ಲಿ ದೆಹಲಿಯನ್ನು ಧ್ವಂಸಗೊಳಿಸುವ ತಾಕತ್ತು ಪಾಕಿಸ್ತಾನಕ್ಕಿದೆ ಎಂದು ಹೇಳಿದ್ದರು.   
 
ಖಾನ್ ಹೇಳಿಕೆಗೆ ಅನೇಕ ಸೇನಾ ತಜ್ಞರು ತಿರುಗೇಟು ನೀಡಿ, ಭಾರತಕ್ಕೆ ಸಂಪೂರ್ಣ ಪಾಕಿಸ್ತಾನವನ್ನೇ ಧ್ವಂಸಗೊಳಿಸುವ ಸಾಮರ್ಥ್ಯವಿದೆ. ಆದರೆ, ಪರಮಾಣು ಅಸ್ತ್ರಗಳನ್ನುಶಾಂತಿಗಾಗಿ ಬಳಕೆ ಮಾಡುವುದು ಭಾರತದ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments