Webdunia - Bharat's app for daily news and videos

Install App

ಅದಾನಿ, ಅಂಬಾನಿಗೆ ನೋಟು ನಿಷೇಧದ ಬಗ್ಗೆ ಮೊದಲೇ ಗೊತ್ತಿತ್ತು: ಬಿಜೆಪಿ ಶಾಸಕ

Webdunia
ಗುರುವಾರ, 17 ನವೆಂಬರ್ 2016 (15:23 IST)
ನರೇಂದ್ರ ಮೋದಿ ಅವರು ಏಕಾಏಕಿ ಜಾರಿಗೆ ತಂದಿರುವ ನೋಟು ನಿಷೇಧಕ್ಕೆ ವಿರೋಧ ಪಕ್ಷಗಳಿಂದಷ್ಟೇ ಅಲ್ಲದೆ ಪಕ್ಷದೊಳಗಿನಿಂದ ಸಹ ಅಪಸ್ವರಗಳು ಕೇಳಿಬರುತ್ತಿವೆ. ಅದಕ್ಕೊಂದು ಉದಾಹರಣೆ ಎಂಬಂತೆ ಬಿಜೆಪಿ ಶಾಸಕ ಭವಾನಿ ಸಿಂಗ್ ರಾಜಾವತ್, ಪ್ರಧಾನಿ ಮೋದಿ ಅವರ ಈ ನಡೆಯನ್ನು ಟೀಕಿಸುವ ಮೂಲಕ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. 
ಮೋದಿ ಅವರು ನೋಟು ನಿಷೇಧ ಮಾಡುವುದಕ್ಕೂ ಮುನ್ನವೇ ಕೈಗಾರಿಕೋದ್ಯಮಿಗಳಾದ ಅದಾನಿ ಮತ್ತು ಅಂಬಾನಿಗೆ ಈ ಮಾಹಿತಿ ನೀಡಲಾಗಿತ್ತು ಎಂದು ಅವರು ತಮ್ಮ ಪಕ್ಷದ ವಿರುದ್ಧವೇ ಆರೋಪಿಸಿದ್ದಾರೆ. 
 
ಅಷ್ಟೇ ಅಲ್ಲದೆ ಈ ನೋಟುಗಳನ್ನು ಮುಟ್ಟಿದಾಗ ನಕಲಿ ಎನ್ನಿಸುತ್ತದೆ ಎನ್ನುವುದರ ಮೂಲಕ ನೋಟಿನ ಗುಣಮಟ್ಟದ ಬಗ್ಗೆ ಸಹ ಅವರು ಪ್ರಶ್ನೆ ಎತ್ತಿದ್ದರು.
 
ಈ ವಿಡಿಯೋ ಸುದ್ದಿ ವಾಹಿನಿಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಕೋಟಾ ಶಾಸಕ ಭವಾನಿ ಸಿಂಗ್, ತಾವು ಹಾಗೆ ಹೇಳಿಯೇ ಇಲ್ಲ ಎಂದು ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments