Webdunia - Bharat's app for daily news and videos

Install App

ಜನರಲ್ ಗ್ರಾಮದಲ್ಲಿ ಆವರಿಸಿದ ನೀರವ

Webdunia
ಗುರುವಾರ, 9 ಡಿಸೆಂಬರ್ 2021 (07:51 IST)
ಡೆಹ್ರಾಡೂನ್ : ಸಶಸ್ತ್ರ ಪಡೆಗಳ ಮುಖ್ಯಸ್ಥರ ನಿಧನದಿಂದಾಗಿ ಅವರ ಗ್ರಾಮದಲ್ಲಿ ಮೌನ ಆವರಿಸಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ಗ್ರಾಮದಲ್ಲಿ ರಾವತ್ ಜನಿಸಿದ್ದರೂ, ಅವರ ಕುಟುಂಬಸ್ಥರು ಸೈನಾ ಗ್ರಾಮದಲ್ಲಿ ನೆಲೆಸುತ್ತಿದ್ದರು. ಹಾಗಾಗಿ ಸೈನಿ ಗ್ರಾಮದ ಜನ ದುಃಖಿತರಾಗಿದ್ದಾರೆ. ರಾವತ್ ಅವರು ಕೊನೆಯದಾಗಿ 2018ರಲ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದರು.
ಇದಾದ ನಂತರ ಹಲವು ಬಾರಿ ಗ್ರಾಮಕ್ಕೆ ತೆರಳಬೇಕು ಎಂದಿದ್ದರೂ ಆಗಿರಲಿಲ್ಲ. ಅಲ್ಲದೆ, ನಿವೃತ್ತಿ ಬಳಿಕ ಜನರಲ್ ಅವರು ಸೈನಿಯಲ್ಲಿಮನೆಯೊಂದನ್ನು ಕಟ್ಟಿಸಲು ಚಿಂತನೆ ನಡೆಸಿದ್ದರು. ಆದರೆ, ಮರಳಿ ಗ್ರಾಮಕ್ಕೆ ಭೇಟಿ ನೀಡುವ ಮುನ್ನವೇ ರಾವತ್ ಅವರು ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments