Webdunia - Bharat's app for daily news and videos

Install App

ಬಿಹಾರದಲ್ಲಿ ಜಲದುರಂತ: ಪವಿತ್ರಾ ಸ್ನಾನದ ವೇಳೆ 43 ಮಂದಿ ದುರ್ಮರಣ

Sampriya
ಗುರುವಾರ, 26 ಸೆಪ್ಟಂಬರ್ 2024 (18:51 IST)
ನವದೆಹಲಿ: ಬಿಹಾರದಲ್ಲಿ ನಡೆದ 'ಜೀವಿತ್ಪುತ್ರಿಕ' ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿ ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವ ವೇಳೆ 43 ಜನರು ಸಾವನ್ನಪ್ಪಿ , ಮೂವರು ನಾಪತ್ತೆಯಾಗಿರುವ ದುರ್ಘಟನೆ ಬುಧವಾರ ನಡೆದಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿ, ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿವೆ. 'ಜೀವಿಪುತ್ರಿಕಾ' ಹಬ್ಬದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ. ದುರ್ಘಟನೆಯಲ್ಲಿ ಇದುವರೆಗೆ ಒಟ್ಟು 43 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ) ಹೊರಡಿಸಿದ ಹೇಳಿಕೆ ತಿಳಿಸಿದೆ.

ಪೂರ್ವ ಮತ್ತು ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಮುಳುಗಿದ ಘಟನೆಗಳು ವರದಿಯಾಗಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments