Webdunia - Bharat's app for daily news and videos

Install App

ಮೂರು ನದಿಗಳಿಂದ ಪಾಕಿಸ್ತಾನಕ್ಕೆ ನೀರು ಹರಿಯುತ್ತಿದೆ. ಈ ಬಗ್ಗೆ ಯಾವುದೇ ಸುದ್ದಿ ಪತ್ರಿಕೆ ಬರೆದಿಲ್ಲ-ನಿತಿನ್ ಗಡ್ಕರಿ

Webdunia
ಶನಿವಾರ, 17 ಮಾರ್ಚ್ 2018 (15:48 IST)
ಭೋಪಾಲ್ : ಸಮುದ್ರದಲ್ಲಿ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರನ್ನು ಜನರಿಗೆ ಲೀಟರ್’ಗೆ 5 ಪೈಸೆಯಂತೆ ನೀಡಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.


ಬಂದ್ರಾಭನ್ ನಲ್ಲಿ ನದಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,’ ತಮಿಳುನಾಡಿ ಟುಟುಕಾರ್ ಪ್ರದೇಶದಲ್ಲಿ ಈಗಾಗಲೇ ಸಮುದ್ರದ ನೀರನ್ನು ಕುಡಿಯಲು ಯೋಗ್ಯವಾಗುವಂತೆ ಮಾಡುವ ಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾಗೇ ಇದೇವೇಳೆ ದೇಶ ಹಾಗೂ ರಾಜ್ಯದ ನೀರಿನ ಸಮಸ್ಯೆಯ ಕುರಿತು ಮಾತನಾಡಿದ ಅವರು,’ನದಿ ನೀರಿಗಾಗಿ ರಾಜ್ಯಗಳು ಕಿತ್ತಾಡುತ್ತಿವೆ. ಆದರೆ ಮೂರು ನದಿಗಳಿಂದ ಪಾಕಿಸ್ತಾನಕ್ಕೆ ನೀರು ಹರಿಯುತ್ತಿದೆ. ಈ ಬಗ್ಗೆ ಯಾವುದೇ ಸುದ್ದಿ ಪತ್ರಿಕೆ ಬರೆದಿಲ್ಲ, ಇದನ್ನು ನಿಲ್ಲಿಸುವಂತೆ ಯಾರೊಬ್ಬ ಶಾಸಕರೂ ಬಾಯ್ಬಿಟ್ಟು ಕೇಳುತ್ತಿಲ್ಲ’ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ಗಾಂಧಿ ಪ್ರತಿಭಟನೆಗೆ ಎಚ್‌ಡಿಕೆ ಕಿಡಿ

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments