Webdunia - Bharat's app for daily news and videos

Install App

ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ ಬರಗಾಲದ ಬಿಸಿ

Webdunia
ಶುಕ್ರವಾರ, 6 ಮೇ 2016 (14:24 IST)
ರಾಜ್ಯದ ಅನೇಕ ಭಾಗಗಳಲ್ಲಿ ಭೀಕರ ಬರಗಾಲ ಆವರಿಸಿದ್ದು, ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೂ ಬರದ ಬಿಸಿ ತಟ್ಟಿದೆ. ದೇಗುಲದ ತೀರ್ಥಬಾವಿ ನೀರಿಲ್ಲದೆ ಬತ್ತಿ ಹೋಗಿದ್ದು ದೇವರ ತೀರ್ಥಕ್ಕೂ ನೀರಿನ ಕೊರತೆ ಎದುರಾಗಿದೆ. 

ಭಕ್ತರಿಗೆ ತೀರ್ಥ ಕೊಡಲು ಸಹ ನೀರಿಲ್ಲದಿರುವುದರಿಂದ ಪರಿಹಾರಕ್ಕಾಗಿ ಆಡಳಿತ ಮಂಡಳಿ ಜ್ಯೋತಿಷಿಗಳ ಮೊರೆ ಹೋಗಿದ್ದರು. ತಾಂಬೂಲ ಶಾಸ್ತ್ರದ ಮೂಲಕ ಪ್ರಶ್ನೆಯನ್ನಿಟ್ಟಾಗ ದೇಗುಲದಿಂದ ಸ್ವಲ್ಪ ದೂರದಲ್ಲಿರುವ ದರ್ಪಣತೀರ್ಥ ಹೊಳೆಯಿಂದ ನೀರು ಪಡೆದುಕೊಂಡು ತೀರ್ಥವಾಗಿ ನೀಡಲು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ. 
 
ದೇವಸ್ಥಾನದ ಹಿಂದಿನ ಗುಡ್ಡದ ಬಳಿ ಇರುವ ದರ್ಪಣತೀರ್ಥ ಹೊಳೆಯ ಪಕ್ಕ ಹೊಂಡ ತೆಗೆದು, ಅದರಲ್ಲಿ ಸೋಸಿದ ನೀರನ್ನು ದೇವಸ್ಥಾನಕ್ಕೆ ಪೂರೈಸಲಾಗುವುದು ಎಂದು ತಿಳಿದು ಬಂದಿದೆ. ಆ ನೀರನ್ನು ವೈದಿಕ ವಿಧಾನದ ಮೂಲಕ ಶುದ್ಧೀಕರಿಸಿ ತೀರ್ಥಕ್ಕೆ ಉಪಯೋಗಿಸಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಇರಾನ್ ಮೇಲೆ ಅಮೆರಿಕಾ ಏರ್‌ಸ್ಟೈಕ್‌: ವಿಶ್ವದ ಶಾಂತಿ, ಭದ್ರತೆಗೆ ನೇರ ಬೆದರಿಕೆ ಎಂದು ಜಾಡಿಸಿದ ವಿಶ್ವಸಂಸ್ಥೆ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ಮುಂದಿನ ಸುದ್ದಿ
Show comments