ನಮ್ಮದು ಗಡಿ ರಹಿತ ದೇಶ ಕೈಲಾಸ

Webdunia
ಮಂಗಳವಾರ, 21 ಮಾರ್ಚ್ 2023 (16:32 IST)
ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಸ್ಥಾಪಿಸಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ದೇಶದ ಬಗ್ಗೆ ಅಲ್ಲಿನ ಪ್ರತಿನಿಧಿಗಳು ಅಧಿಕೃತ ಟ್ವಿಟರ್ ಹೇಳಿಕೆ ನೀಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ರಾಷ್ಟ್ರವು ಪ್ರಾಚೀನ ಪ್ರಬುದ್ಧ ಪುನರುಜ್ಜೀವನಗೊಂಡ ಹಿಂದೂ ನಾಗರಿಕತ್ವದ ದೇಶವಾಗಿದೆ. ಅದು ಗಡಿ ರಹಿತ, ಸೇವೆ ಆಧಾರಿತ ರಾಷ್ಟ್ರವಾಗಿದೆ. ಅನೇಕ ಸಂಸ್ಥೆಗಳು ಮತ್ತು NGOಗಳು ಮತ್ತು ಮಠಗಳಿಂದ ದೇಶ ನಿರ್ವಹಣೆ ಆಗುತ್ತಿದೆ. ಲಿಂಗ, ಜನಾಂಗ, ರಾಷ್ಟ್ರೀಯತೆ, ಬಣ್ಣ ಮತ್ತು ಜಾತಿಯ ಭೇದ-ಭಾವವಿಲ್ಲದೆ ಜಾಗತಿಕ ಶಾಂತಿಯು ಕೈಲಾಸದ ಉದ್ದೇಶವಾಗಿದೆ. ಏಕತೆ ಆಧಾರದಲ್ಲಿ ಮತ್ತು ಎಲ್ಲರಿಗೂ ಜ್ಞಾನೋದಯ ಎಂಬ ಪರಿಕಲ್ಪನೆಯೊಂದಿಗೆ ದೇಶ ಸ್ಥಾಪನೆಯಾಗಿದೆ ಎಂದು ಕೈಲಾಸದ ಪ್ರತಿನಿಧಿಗಳು ಅಧಿಕೃತ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕೈಲಾಸ NGO ಪ್ರತಿನಿಧಿಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಭಾಗವಹಿಸಿದ್ದರು. 2020ರ ಡಿಸೆಂಬರ್​​ನಲ್ಲಿ ಈಕ್ವೆಡಾರ್ ಕರಾವಳಿಯ ದ್ವೀಪವೊಂದಕ್ಕೆ ಸ್ವಾಮಿ ನಿತ್ಯಾನಂದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂದು ನಾಮಕರಣ ಮಾಡಿದ್ದು, ಸ್ವತಂತ್ರ ದೇಶವನ್ನಾಗಿಸಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ