Webdunia - Bharat's app for daily news and videos

Install App

"ನಾವು ಯಾವುದೇ ಸಮುದಾಯದ ವಿರುದ್ಧವಲ್ಲ" ಎಂದ ಸುಪ್ರೀಂ

Webdunia
ಗುರುವಾರ, 28 ಅಕ್ಟೋಬರ್ 2021 (19:13 IST)
ಹೊಸದಿಲ್ಲಿ : ಪಟಾಕಿಗಳನ್ನು ನಿಷೇಧಿಸುವ ಮೂಲಕ ತಾನು ಯಾವುದೇ ನಿರ್ದಿಷ್ಟ ಗುಂಪು ಅಥವಾ ಸಮುದಾಯದ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಸ್ಫಷ್ಟಪಡಿಸಿದೆಯಲ್ಲದೆ.
ಖುಷಿ ಪಡುವ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಯನ್ನು ತಾನು ಅನುಮತಿಸುವ ಹಾಗಿಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಆದೇಶ ಪೂರ್ಣವಾಗಿ ಜಾರಿಗೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಹಾಗೂ ಎ ಎಸ್ ಬೋಪಣ್ಣ ಅವರ ಪೀಠ ಹೇಳಿದೆ.
"ನೀವು ಜನರಿಗೆ ಖುಷಿ ನೀಡುತ್ತದೆ ಎಂದು ಹೇಳಿಕೊಂಡು ಜನರ ಜೀವನದೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ಸಮುದಾಯದ ವಿರುದ್ಧವಲ್ಲ. ನಾವು ಇಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಿದ್ದೇವೆ ಎಂಬ ಪ್ರಬಲ ಸಂದೇಶವನ್ನು ನಾವು ನೀಡಲು ಬಯಸಿದ್ದೇವೆ" ಎಂದು ನ್ಯಾಯಾಲಯ ಹೇಳಿದೆ.
"ನಾವೇನೂ ಪಟಾಕಿಗಳ ಮೇಲೆ ಶೇ 100 ನಿಷೇಧ ಹೇರಿಲ್ಲ. ದಿಲ್ಲಿಯಲ್ಲಿ ಪಟಾಕಿಗಳಿಂದ ಉಂಟಾಗುತ್ತಿರುವ ಮಾಲಿನ್ಯದಿಂದ ಜನರು ನರಳುತ್ತಿದ್ದಾರೆಂದು ಎಲ್ಲರಿಗೂ ಗೊತ್ತು" ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments