Webdunia - Bharat's app for daily news and videos

Install App

ನಾವು ರಾಮನ ಮಗ ಕುಶನ ವಂಶಸ್ಥರು ಎಂದ ಬಿಜೆಪಿ ಸಂಸದೆ

Webdunia
ಸೋಮವಾರ, 12 ಆಗಸ್ಟ್ 2019 (12:07 IST)
ಜೈಪುರ : ನಾವು ರಾಮನ ಮಗ ಕುಶನ ವಂಶಸ್ಥರು” ಎಂದು ಜೈಪುರ ರಾಜವಂಶದ ಕುಡಿ, ಬಿಜೆಪಿ ಸಂಸದೆ ದಿಯಾ ಕುಮಾರಿ ಹೇಳಿಕೊಂಡಿದ್ದಾರೆ.




ಅಯೋಧ್ಯೆ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಶ್ರೀರಾಮನ ವಂಶದವರು ಯಾರಾದರೂ ಈಗಲೂ ಇದ್ದಾರೆಯೇ ಎಂದು ವಕೀಲರಿಗೆ ಪ್ರಶ್ನಿಸಿದ್ದರು. ಇದಕ್ಕೆ ವಕೀಲರು , “ಈ ಬಗ್ಗೆ ನನಗೆ ಮಾಹಿತಿ ಇಲ್ಲ; ಪತ್ತೆ ಮಾಡುತ್ತೇನೆ" ಎಂದು ಹೇಳಿದ್ದರು.


ಆದರೆ ಈ ವಿಚಾರದ ಬಗ್ಗೆ  ಪ್ರತಿಕ್ರಿಯಿಸಿದ  ದಿಯಾ ಕುಮಾರಿ, ಶ್ರೀರಾಮನ ವಂಶಸ್ಥರು ಜಗತ್ತಿನ ಎಲ್ಲೆಡೆ ಇದ್ದಾರೆ. ಜೈಪುರದ ಹಿಂದಿನ ರಾಜ ಮತ್ತು ನಂತರದ ಭವಾನಿ ಸಿಂಗ್, ಶ್ರೀರಾಮನ ಪುತ್ರ ಕುಶನ 309 ನೇ ತಲೆಮಾರಿನವರು. ಆದ್ದರಿಂದ ಅಯೋಧ್ಯೆ ವಿವಾದವನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ