Webdunia - Bharat's app for daily news and videos

Install App

ಗಾಂಧೀಜಿ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

Webdunia
ಭಾನುವಾರ, 30 ಜನವರಿ 2022 (09:03 IST)
ನವದೆಹಲಿ : ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.

ಬಾಪು ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು ನಮ್ಮೆಲ್ಲರ ಪ್ರಯತ್ನವಾಗಿದೆ ಎಂದ ಅವರು, ಇಂದು, ಹುತಾತ್ಮರ ದಿನದಂದು, ನಮ್ಮ ದೇಶವನ್ನು ಧೈರ್ಯದಿಂದ ರಕ್ಷಿಸಿದ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ.

ಇಂದು ಪ್ರಸಾರವಾಗುವ 85 ನೇ ಸಂಚಿಕೆಯ ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ವರ್ಷದ ಮೊದಲ ಆವೃತ್ತಿಯಾಗಲಿದೆ. ಇಂದು ಗಾಂಧೀಜಿ ಅವರ ಪುಣ್ಯ ತಿಥಿಯಾದ್ದರಿಂದ ಅವರ ಸ್ಮರಣೆಯನ್ನು ಮಾಡಿದ ನಂತರ ಪ್ರಾರಂಭವಾಗುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಮುಂದಿನ ಸುದ್ದಿ
Show comments