Webdunia - Bharat's app for daily news and videos

Install App

ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್ ಭಾಗವತ್

Webdunia
ಶುಕ್ರವಾರ, 3 ಜೂನ್ 2022 (09:58 IST)
ನಾಗಪುರ : ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ.

ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments