Webdunia - Bharat's app for daily news and videos

Install App

47ಸಾವಿರ ಕೋಟಿ ಸಾಲದಲ್ಲಿ 27ಸಾವಿರ ಕೋಟಿ ಬಡ್ಡಿಯನ್ನೇ ಕಟ್ಟಿದ್ದೇವೆ-ಸಿಎಂ ಮಾನ್!

Webdunia
ಗುರುವಾರ, 5 ಅಕ್ಟೋಬರ್ 2023 (19:04 IST)
ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದ ಪರಿಣಾಮವಾಗಿ ಇಂದು ಪಂಜಾಬ್ ರಾಜ್ಯ ಮತ್ತಷ್ಟು ಸಾಲದ ಸುಳಿಗೆ ಸಿಲುಕಿದೆ. ಆಪ್ ಸರ್ಕಾರ ಅಧಿಕಾರಕ್ಕೆ ಏರುವಾಗಲೇ ಪಂಜಾಬ್ ದೇಶದ ಅತ್ಯಂತ ಸಾಲಗಾರ ರಾಜ್ಯ ಎನ್ನುವ ಕುಖ್ಯಾತಿ ಹೊಂದಿತ್ತು. ಅದಕ್ಕೆ ಬರೆ ಎನ್ನುವಂತೆ ಹೊಸ ಸರ್ಕಾರ ಆದಾಯ ಕ್ರೋಢಿಕರಣದ ಯೋಜನೆಗಳ ಹೊರತಾಗಿ ಬಿಟ್ಟಿಭಾಗ್ಯಗಳಿಗೆ ಹಣ ಸುರಿದ ಕಾರಣಕ್ಕೆ ಪಂಜಾಬ್ ರಾಜ್ಯದ ಸಾಲ ಮತ್ತಷ್ಟು ಶಿಖರಕ್ಕೇರಿದೆ. ಮಂಗಳವಾರ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ಗೆ ಪತ್ರ ಬರೆದಿರುವ ಸಿಎಂ ಭಗವಂತ್ ಸಿಂಗ್ ಮಾನ್, ರಾಜ್ಯ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಧಾನಿ ಮೋದಿಗೆ ಮನವಿ ಮಾಡಿ ರಾಜ್ಯಕ್ಕೆ ಬರಬೇಕಾಗಿರುವ ಫಂಡ್ ರಿಲೀಸ್ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments