Webdunia - Bharat's app for daily news and videos

Install App

47ಸಾವಿರ ಕೋಟಿ ಸಾಲದಲ್ಲಿ 27ಸಾವಿರ ಕೋಟಿ ಬಡ್ಡಿಯನ್ನೇ ಕಟ್ಟಿದ್ದೇವೆ-ಸಿಎಂ ಮಾನ್!

Webdunia
ಗುರುವಾರ, 5 ಅಕ್ಟೋಬರ್ 2023 (19:04 IST)
ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದ ಪರಿಣಾಮವಾಗಿ ಇಂದು ಪಂಜಾಬ್ ರಾಜ್ಯ ಮತ್ತಷ್ಟು ಸಾಲದ ಸುಳಿಗೆ ಸಿಲುಕಿದೆ. ಆಪ್ ಸರ್ಕಾರ ಅಧಿಕಾರಕ್ಕೆ ಏರುವಾಗಲೇ ಪಂಜಾಬ್ ದೇಶದ ಅತ್ಯಂತ ಸಾಲಗಾರ ರಾಜ್ಯ ಎನ್ನುವ ಕುಖ್ಯಾತಿ ಹೊಂದಿತ್ತು. ಅದಕ್ಕೆ ಬರೆ ಎನ್ನುವಂತೆ ಹೊಸ ಸರ್ಕಾರ ಆದಾಯ ಕ್ರೋಢಿಕರಣದ ಯೋಜನೆಗಳ ಹೊರತಾಗಿ ಬಿಟ್ಟಿಭಾಗ್ಯಗಳಿಗೆ ಹಣ ಸುರಿದ ಕಾರಣಕ್ಕೆ ಪಂಜಾಬ್ ರಾಜ್ಯದ ಸಾಲ ಮತ್ತಷ್ಟು ಶಿಖರಕ್ಕೇರಿದೆ. ಮಂಗಳವಾರ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ಗೆ ಪತ್ರ ಬರೆದಿರುವ ಸಿಎಂ ಭಗವಂತ್ ಸಿಂಗ್ ಮಾನ್, ರಾಜ್ಯ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಧಾನಿ ಮೋದಿಗೆ ಮನವಿ ಮಾಡಿ ರಾಜ್ಯಕ್ಕೆ ಬರಬೇಕಾಗಿರುವ ಫಂಡ್ ರಿಲೀಸ್ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments