Webdunia - Bharat's app for daily news and videos

Install App

ಆರೆಸ್ಸೆಸ್ ತರಬೇತಿ ಪಡೆದಿದ್ದರಿಂದ ಬರಿಗೈಯಿಂದಲೇ ಕತ್ತು ಮುರಿಯುತ್ತೇವೆ: ಬಿಜೆಪಿ

Webdunia
ಭಾನುವಾರ, 29 ಮೇ 2016 (11:38 IST)
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ನೇರ ಬೆದರಿಕೆಯೊಡ್ಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್, ನಾವು ಆರೆಸ್ಸೆಸ್ ತರಬೇತಿ ಪಡೆದಿದ್ದರಿಂದ ಬರಿಗೈಯಿಂದಲೇ ಕತ್ತು ಮುರಿದು ಹಾಕುವ ಸಾಮರ್ಥ್ಯ ಹೊಂದಿದ್ದೇವೆ ಎಂದು ಗುಡುಗಿದ್ದಾರೆ.
 
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಪ್ರದೇಶಗಳಿಗೆ ಸರಬರಾಜಾಗುವ ನೀರು ಮತ್ತು ವಿದ್ಯುತ್ ಸರಬರಾಜು ತಡೆದು ಚಿತ್ರಹಿಂಸೆ ನೀಡುತ್ತೇವೆ ಎಂದು ಬೆದರಿಕೆಯೊಡ್ಡಿದ್ದಾರೆ.
 
 
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಘೋಷ್, ನಾವು ಆರೆಸ್ಸೆಸ್ ತರಬೇತಿ ಪಡೆದಿದ್ದರಿಂದ ವಿರೋಧಿಗಳನ್ನು ಬರಿಗೈಯಿಂದಲೇ ಕತ್ತು ಮುರಿದು ಹಾಕುವ ತಾಕತ್ತು ಹೊಂದಿದ್ದೇವೆ ಎಂದು ಹೇಳಿದ್ದಾರೆ.
 
 
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಾವು ಕೇವಲ ಮೂರು ಸ್ಥಾನಗಳಲ್ಲಿ ಜಯಗಳಿಸಿದ್ದೇವೆ. ಟಿಎಂಸಿ ಪಕ್ಷವನ್ನು ಎದುರಿಸಲು ಮೂರು ಶಾಸಕರು ಸಾಕು ಎಂದು ಟಿಎಂಸಿ ಪಕ್ಷಕ್ಕೆ ಸವಾಲ್ ಎಸೆದಿದ್ದಾರೆ.  
 
ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಶುಕ್ರವಾರದಂದು ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments