Webdunia - Bharat's app for daily news and videos

Install App

ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು : ಶಿವಕುಮಾರ್

Webdunia
ಗುರುವಾರ, 18 ಮೇ 2023 (11:44 IST)
ನವದೆಹಲಿ : ಸಿಎಂ ಕುರ್ಚಿ ಕದನ ಕೊನೆಗೂ ಅಂತ್ಯ ಕಂಡಿದೆ. ತಾವೇ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಪಾರ್ಲಿಮೆಂಟ್ ಎಲೆಕ್ಷನ್ ಇನ್ನೇನು ಹತ್ತಿರದಲ್ಲೇ ಇದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು. 

ಪಕ್ಷದ ಹಿರಿಯರು ಮಾಡಿರುವ ಸೂತ್ರವನ್ನು ಈಗ ಒಪ್ಪಿಕೊಳ್ಳಲೇಬೇಕು. ಕೆಲವೊಮ್ಮೆ ಅವರು ಏನು ಹೇಳುತ್ತಾರೋ ಅದನ್ನು ನಾವು ಕೇಳಲೇ ಬೇಕಾಗುತ್ತದೆ. ಅಂತಿಮವಾಗಿ ನಮಗೆ ದೊಡ್ಡ ಜವಾಬ್ದಾರಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments