Webdunia - Bharat's app for daily news and videos

Install App

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

Sampriya
ಬುಧವಾರ, 14 ಮೇ 2025 (16:50 IST)
Photo Credit X
ಬೆಂಗಳೂರು: ಯಾರು ನಮ್ಮ ಹೆಣ್ಣು ಮಕ್ಕಳ ಸಿಂಧೂರವನ್ನು ಅಳಿಸಿದರೊ.. ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.  ವಿಜಯ್ ಅವರ ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ವಿಜಯ್ ಶಾ ಅವರು ಆಪರೇಷನ್ ಸಿಂಧೂರ್‌ನ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಭಾರತೀಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಕರ್ನಲ್ ಖುರೇಷಿಯನ್ನು "ಭಯೋತ್ಪಾದಕರಿರುವ ಅದೇ ಸಮುದಾಯದ ಸಹೋದರಿ" ಎಂದು ಬ್ರಾಂಡ್ ಮಾಡುವಂತೆ ಷಾ ಅವರ ಹೇಳಿಕೆಗಳು ಭಾರತೀಯರಿಂದ ತೀವ್ರ ಟೀಕೆಗೆ ಕಾರಣವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments