Webdunia - Bharat's app for daily news and videos

Install App

ಗೂಂಡಾ ವ್ಯಕ್ತಿಗಳಿಂದ ಪಕ್ಷವನ್ನು ಕಾಪಾಡಬೇಕಾಗಿದೆ: ಎಐಎಡಿಎಂಕೆ ಅಧ್ಯಕ್ಷ

Webdunia
ಗುರುವಾರ, 9 ಫೆಬ್ರವರಿ 2017 (14:10 IST)
ಗೂಂಡಾ ವ್ಯಕ್ತಿಗಳಿಂದ ಪಕ್ಷವನ್ನು ಕಾಪಾಡಬೇಕಾಗಿರುವುದರಿಂದ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ಎಐಎಡಿಎಂಕೆ ಅಧ್ಯಕ್ಷ ಮಧುಸೂದನ್ ಹೇಳಿದ್ದಾರೆ.
 
ನಗರದ ಗ್ರೀನ್‌ವೇಸ್‌ನಲ್ಲಿರುವ ಸಿಎಂ ಸೆಲ್ವಂ ನಿವಾಸಕ್ಕೆ ಭೇಟಿ ನೀಡಿದ ಮಧುಸೂಧನ, ಸಿಎಂ ಆಗಲು ಶಶಿಕಲಾ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸುತ್ತಿದ್ದಾರೆ. ಶಶಿಕಲಾರೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಳ್ಳದಂತೆ ದಿವಂಗತ ನಾಯಕಿ ಜಯಲಲಿತಾ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.
 
ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ಇಂದು ಎಐಎಡಿಎಂಕೆ ಅಧ್ಯಕ್ಷ ಡಿ. ಮಧುಸೂಧನ್ ಸಿಎಂ ಸೆಲ್ವಂ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.
 
ಜಯಲಲಿತಾ ಜೀಲಂತವಾಗಿದ್ದಾಗ ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ. ರಾಜಕೀಯಕ್ಕೆ ಬರುವುದಿಲ್ಲ ಎಂದು ಶಶಿಕಲಾ ಹೇಳಿಕೆ ನೀಡಿದ್ದರು. ಇದೀಗ ಜಯಲಲಿತ ನಿಧನದ ನಂತರ ರಾಜಕೀಯ ಲಾಭ ಪಡೆಯಲು ಕಳಪೆ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಶಶಿಕಲಾ ಸಿಎಂ ಆದ್ರೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾದಂತಾಗುತ್ತದೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ ಎಂದು ಸಿಎಂ ಪನ್ನೀರ್ ಸೆಲ್ವಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments