Webdunia - Bharat's app for daily news and videos

Install App

‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’

Webdunia
ಮಂಗಳವಾರ, 7 ನವೆಂಬರ್ 2017 (10:57 IST)
ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದಿದ್ದ ರಾಹುಲ್, ಇದೀಗ 2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಸ್ವರೂಪವನ್ನೇ ಬದಲಾಯಿಸುತ್ತೇವೆ ಎಂದಿದ್ದಾರೆ.

 
ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮರ ಎಂದು ವಾಗ್ದಾಳಿ ನಡೆಸಿರುವುದಕ್ಕೆ ತಿರುಗೇಟು ನೀಡಿರುವ ರಾಹುಲ್ ‘2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿಯ ಸ್ವರೂಪವನ್ನೇ ಬದಲಾಯಿಸುತ್ತೇವೆ. ಆ ಮೂಲಕ ಅದರಿಂದ ಜನರು ಈಗ ಅನುಭವಿಸುತ್ತಿರುವ ಬವಣೆಗೆ ಬದಲಾವಣೆ ತರುತ್ತೇವೆ’ ಎಂದು ರಾಹುಲ್ ಹೇಳಿದ್ದಾರೆ.

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದಕ್ಕೂ ಮೋದಿ ಸರ್ಕಾರವೇ ಕಾರಣ ಎಂದು ಟೀಕಿಸಿರುವ ರಾಹುಲ್, ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಭರವಸೆ ಈಗೆಲ್ಲಿ ಹೋಯ್ತು ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments