Webdunia - Bharat's app for daily news and videos

Install App

`ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ'

Webdunia
ಶನಿವಾರ, 11 ಮಾರ್ಚ್ 2017 (19:06 IST)
ನೋಟ್ ಬ್ಯಾನ್ ನಿರ್ಧಾರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗುತ್ತದೆ ಎಂಬುದು ಪ್ರತಿಪಕ್ಷಗಳ ನಿರೀಕ್ಷೆಯಾಗಿತ್ತು. ಆದರೆ, ಜನ ನರೇಂದ್ರಮೋದಿ ನಿರ್ಧಾರವನ್ನ ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಶಾ ಹೇಳಿದ್ದಾರೆ.
 


 ಅಮಿತ್ ಶಾ ಸುದ್ದಿಗೋಷ್ಠಿಯ ಹೈಲೈಟ್ಸ್
-      ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ
-      ಪಂಜಾಬ್ ಸೋಲನ್ನ ಸಮಾಲೋಚನೆ ನಡೆಸುತ್ತೇವೆ., ಸೋಲಿನ ಕುರಿತು
-      ದೇಶದ ಬಡವರ್ಗದ ಜನ ಬಿಜೆಪಿ ಜೊತೆಗಿದ್ದಾರೆ.
-      ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸಿದವರನ್ನ ಸಿಎಂ ಆಗಿ ಆಯ್ಕೆ
-      ಉತ್ತರಪ್ರದೇಶದ ಮತದಾರರು ಹಿಂದೂ-ಮುಸ್ಲೀಂ ಭೇದವನ್ನ ಮೀರಿ ನಿಂತಿದ್ದಾರೆ
-      ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಸಣ್ಣ ರೈತರಿಗೆ ಅನುಕೂಲವಾಗುವ ಯೋಜನೆ
-      ಉತ್ತರಪ್ರದೇಶದ ಜನರ ತೀರ್ಪು ದೇಶಕ್ಕೆ ಹೊಸ ದಿಕ್ಸೂಚಿ
-      ಸ್ವಾತಂತ್ರ ನಂತರದಲ್ಲಿ ನರೇಂದ್ರಮೋದಿ ಅತ್ಯಂತ ಪ್ರಭಾವಶಾಲಿ ನಾಯಕ
-      ಬಿಜೆಪಿ ಗೆಲುವು ಜನರ ಮತ್ತು ನರೇಂದ್ರಮೋದಿಯ ನೀತಿಗಳ ಗೆಲುವು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments