Webdunia - Bharat's app for daily news and videos

Install App

`ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ'

Webdunia
ಶನಿವಾರ, 11 ಮಾರ್ಚ್ 2017 (19:06 IST)
ನೋಟ್ ಬ್ಯಾನ್ ನಿರ್ಧಾರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗುತ್ತದೆ ಎಂಬುದು ಪ್ರತಿಪಕ್ಷಗಳ ನಿರೀಕ್ಷೆಯಾಗಿತ್ತು. ಆದರೆ, ಜನ ನರೇಂದ್ರಮೋದಿ ನಿರ್ಧಾರವನ್ನ ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಶಾ ಹೇಳಿದ್ದಾರೆ.
 


 ಅಮಿತ್ ಶಾ ಸುದ್ದಿಗೋಷ್ಠಿಯ ಹೈಲೈಟ್ಸ್
-      ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ
-      ಪಂಜಾಬ್ ಸೋಲನ್ನ ಸಮಾಲೋಚನೆ ನಡೆಸುತ್ತೇವೆ., ಸೋಲಿನ ಕುರಿತು
-      ದೇಶದ ಬಡವರ್ಗದ ಜನ ಬಿಜೆಪಿ ಜೊತೆಗಿದ್ದಾರೆ.
-      ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸಿದವರನ್ನ ಸಿಎಂ ಆಗಿ ಆಯ್ಕೆ
-      ಉತ್ತರಪ್ರದೇಶದ ಮತದಾರರು ಹಿಂದೂ-ಮುಸ್ಲೀಂ ಭೇದವನ್ನ ಮೀರಿ ನಿಂತಿದ್ದಾರೆ
-      ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಸಣ್ಣ ರೈತರಿಗೆ ಅನುಕೂಲವಾಗುವ ಯೋಜನೆ
-      ಉತ್ತರಪ್ರದೇಶದ ಜನರ ತೀರ್ಪು ದೇಶಕ್ಕೆ ಹೊಸ ದಿಕ್ಸೂಚಿ
-      ಸ್ವಾತಂತ್ರ ನಂತರದಲ್ಲಿ ನರೇಂದ್ರಮೋದಿ ಅತ್ಯಂತ ಪ್ರಭಾವಶಾಲಿ ನಾಯಕ
-      ಬಿಜೆಪಿ ಗೆಲುವು ಜನರ ಮತ್ತು ನರೇಂದ್ರಮೋದಿಯ ನೀತಿಗಳ ಗೆಲುವು

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments