Webdunia - Bharat's app for daily news and videos

Install App

ನಮ್ಮ ಒಳ್ಳೆಯ ಕೆಲಸಗಳ ಫಲವಾಗಿ ಗೆಲುವು ಸಿಕ್ಕಿದೆ: ಮಮತಾ ಬ್ಯಾನರ್ಜಿ

Webdunia
ಗುರುವಾರ, 19 ಮೇ 2016 (12:22 IST)
ಪಶ್ಚಿಮಬಂಗಾಳದ ಚುನಾವಣೆಯಲ್ಲಿ  ಅಭೂತಪೂರ್ವ ಜಯಗಳಿಸಿದ ಮಮತಾ ಬ್ಯಾನರ್ಜಿ ಸುದ್ದಿಗೋಷ್ಠಿಯನ್ನು ನಡೆಸಿ ತಮ್ಮ ಪಕ್ಷಕ್ಕೆ ಗೆಲುವು ತಂದುಕೊಟ್ಟ ಮತದಾರರನ್ನು ಅಭಿನಂದಿಸಿದರು.  ನಮ್ಮ ಒಳ್ಳೆಯ ಕೆಲಸಗಳ ಫಲವಾಗಿ ಇಂದು ಗೆಲುವು ಸಿಕ್ಕಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಜನಸಾಮಾನ್ಯರ ಸಂತೋಷವೇ ನಮ್ಮ ಸಂತೋಷವಾಗಿದೆ . ನನಗೆ ವಿಪಕ್ಷಗಳು ಎಂದಿಗೂ ತೊಂದರೆ ನೀಡುತ್ತಿದ್ದವು. ನಮ್ಮ ವಿರೋಧಿಗಳ ಆರೋಪವನ್ನು ಜನರು ತಳ್ಳಿಹಾಕಿದರು. ಆದರೆ  ಅರ್ಜುನನ ರೀತಿ ನನ್ನ ಗುರಿ ಸ್ಪಷ್ಟವಾಗಿತ್ತು. ನನ್ನ ಗುರಿಗೆ ಬೆಂಬಲ ನೀಡಿ ನೀವೆಲ್ಲಾ ಹರಿಸಿದ್ದೀರಿ ಎಂದು ಮಮತಾ ಭಾವುಕರಾಗಿ ಹೇಳಿದರು.  

ಮಮತಾ ಬ್ಯಾನರ್ಜಿ ಪಕ್ಷವಾದ ಟಿಎಂಸಿ 213 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಹಾಕಿದೆ. ಸಿಪಿಎಂ ಮತ್ತು ಕಾಂಗ್ರೆಸ್ ಮೈತ್ರಿಕೂಡ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಮುಂದಿನ ಸುದ್ದಿ
Show comments