ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ್ರು!

Webdunia
ಬುಧವಾರ, 9 ಫೆಬ್ರವರಿ 2022 (15:27 IST)
ಲಕ್ನೋ : ಕಾನ್ಪುರದ ನರ್ವಾಲ್ ಪ್ರದೇಶದ ಜಮೀನಿನಲ್ಲಿ 10 ವರ್ಷದ ಬಾಲಕನ ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,
 
ಮೃತ ದೇಹವನ್ನು ಕಾನ್ಪುರ ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಕಾನ್ಪುರ ನರ್ವಾಲ್ ಜಿಲ್ಲೆಯ ಬೆಹ್ತಾ ಗ್ರಾಮದ ನಿವಾಸಿಯಾಗಿರುವ ಬಾಲಕ ಸೋಮವಾರದಿಂದ ನಾಪತ್ತೆಯಾಗಿದ್ದನು.

ಅದಕ್ಕೆ ಪೋಷಕರು ಬಾಲಕನನ್ನು ಪತ್ತೆ ಮಾಡಿ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದರು. ಪ್ರಕರಣದ ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಬಾಲಕನ ದೇಹ ಸಿಕ್ಕಿದ್ದು, ಚಿತ್ರಹಿಂಸೆ ಕೊಟ್ಟು ಸಾಯಿಸಿರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments