Webdunia - Bharat's app for daily news and videos

Install App

ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ್ರು!

Webdunia
ಬುಧವಾರ, 9 ಫೆಬ್ರವರಿ 2022 (15:27 IST)
ಲಕ್ನೋ : ಕಾನ್ಪುರದ ನರ್ವಾಲ್ ಪ್ರದೇಶದ ಜಮೀನಿನಲ್ಲಿ 10 ವರ್ಷದ ಬಾಲಕನ ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,
 
ಮೃತ ದೇಹವನ್ನು ಕಾನ್ಪುರ ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಕಾನ್ಪುರ ನರ್ವಾಲ್ ಜಿಲ್ಲೆಯ ಬೆಹ್ತಾ ಗ್ರಾಮದ ನಿವಾಸಿಯಾಗಿರುವ ಬಾಲಕ ಸೋಮವಾರದಿಂದ ನಾಪತ್ತೆಯಾಗಿದ್ದನು.

ಅದಕ್ಕೆ ಪೋಷಕರು ಬಾಲಕನನ್ನು ಪತ್ತೆ ಮಾಡಿ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದರು. ಪ್ರಕರಣದ ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಬಾಲಕನ ದೇಹ ಸಿಕ್ಕಿದ್ದು, ಚಿತ್ರಹಿಂಸೆ ಕೊಟ್ಟು ಸಾಯಿಸಿರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments