Webdunia - Bharat's app for daily news and videos

Install App

ರಜನಿಕಾಂತ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ: ವೆಂಕಯ್ಯನಾಯ್ಡು

Webdunia
ಭಾನುವಾರ, 21 ಮೇ 2017 (13:47 IST)
ರಜನಿಕಾಂತ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ. ಅವರೊಬ್ಬ ಶ್ರೇಷ್ಠ ನಟ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯನಾಯ್ಡು ಹೇಳಿದ್ದಾರೆ.
 
ರಜನಿಕಾಂತ್ ರಾಜಕೀಯ ಬರುವುದಾದಲ್ಲಿ ಸ್ವಾಗತಿಸುತ್ತೇವೆ. ತಮಿಳುನಾಡಿನಲ್ಲಿ ಸ್ಥಿರ ಸರಕಾರ ರಚನೆಯಾಗಲಿ ಎನ್ನುವುದೇ ನಮ್ಮ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ.
 
ಸೂಪರ್ ಸ್ಟಾರ್ ರಜನಿಕಾಂತ್ ಶೀಘ್ರದಲ್ಲಿ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ವರದಿಗಳು ತಮಿಳುನಾಡಿನಾದ್ಯಂತ ಹೊಸ ಸಂಚಲನ ಮೂಡಿಸಿವೆ. 
 
ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಬಣದ ಮತ್ತೊಬ್ಬ ನಾಯಕ ಮಾಜಿ ಸಿಎಂ ಪನ್ನೀರ್ ಸೆಲ್ವಂ ನಡುವೆ ನಡೆಯುತ್ತಿರುವ ತಿಕ್ಕಾಟ ಜನತೆಗೆ ಬೇಸರ ತಂದಿದೆ ಎಂದು ರಜನಿಕಾಂತ್ ಈಗಾಗಲೇ ಹೇಳಿಕೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments