Webdunia - Bharat's app for daily news and videos

Install App

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Sampriya
ಗುರುವಾರ, 29 ಮೇ 2025 (19:20 IST)
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಅನಾಥಶ್ರಮದಲ್ಲಿದ್ದ ಇಬ್ಬರು ಶಿಕ್ಷಕರು ಸೇರಿ ನಾಲ್ಕು ಮಂದಿಯನ್ನು ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮದರಸಾ ಸಂಸ್ಥೆ ನಡೆಸುತ್ತಿರುವ ಅನಾಥಶ್ರಮದಲ್ಲಿ ಈ ಘಟನೆ ನಡೆದಿದೆ.

ತನ್ನ ಪೋಷಕರನ್ನು ಹತ್ಯೆಗೈದಿದ್ದಾನೆ ಮತ್ತು ಗಂಟೆಗಳ ನಂತರ 120 ಕಿಮೀ ದೂರದಲ್ಲಿರುವ ಇನ್ನೊಂದು ಜಿಲ್ಲೆಯ ಮದ್ರಸಾ ನಡೆಸುತ್ತಿರುವ ಅನಾಥಾಶ್ರಮದಲ್ಲಿ ನಾಲ್ವರನ್ನು ಇರಿದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.


ಬುಧವಾರ ಉತ್ತರ 24 ಪರಗಣದ ಬೊಂಗಾಂವ್‌ನಲ್ಲಿರುವ ಷರೀಫ್ ಅನಾಥಾಶ್ರಮದಲ್ಲಿ ಹಿಂಸಾತ್ಮಕ ದಾಳಿ ನಡೆಸಿದ ನಂತರ ಆರೋಪಿಯನ್ನು ಬಂಧಿಸಲಾಯಿತು, ಅಲ್ಲಿ ಅವನು ಇಬ್ಬರು ಶಿಕ್ಷಕರು ಮತ್ತು ಇಬ್ಬರು ಸಿಬ್ಬಂದಿಯನ್ನು ಇರಿದಿದ್ದಾನೆ.

ಬಂಧನದ ನಂತರ, ಒಂದು ಗುಂಪು ಬೊಂಗಾವ್ ಪೊಲೀಸ್ ಠಾಣೆಗೆ ಧಾವಿಸಿತು, ಆರೋಪಿಯನ್ನು ಹುಮಾಯೂನ್ ಕಬೀರ್ ಎಂದು ಗುರುತಿಸಲಾಗಿದೆ. ಪ್ರಮುಖ ರಾಜ್ಯ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಮತ್ತು MNC ಯ ಮಾಜಿ ಇಂಜಿನಿಯರ್ ಎಂದು ಗುರುತಿಸಲಾಗಿದೆ.

ಗುಂಪು ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ - ಒಬ್ಬ ಕಾನ್‌ಸ್ಟೆಬಲ್ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ - ಗಾಯಗೊಂಡಿದ್ದಾರೆ ಎಂದು ಉತ್ತರ 24 ಪರಗಣ ಎಸ್‌ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments