Webdunia - Bharat's app for daily news and videos

Install App

ಬಿಜೆಪಿ ನಾಯಕಿ ಮನೆ ಮೇಲೆ ಬಾಂಬ್ ದಾಳಿ

Webdunia
ಬುಧವಾರ, 4 ಜನವರಿ 2017 (14:02 IST)
ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಭಟ್ಟಾಚಾರ್ಯ ಅವರ ಮನೆ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಹೂಗ್ಲಿ ಜಿಲ್ಲೆಯ ಕೊಣ್ಣನ್ ನಗರದ ಜೋರಾಪುಕರ್ ಘಾಟ್‌ನಲ್ಲಿ ಅವರ ನಿವಾಸದ ಮೇಲೆ ನಿನ್ನೆ ರಾತ್ರಿ ಈ ದಾಳಿ ನಡೆದಿದ್ದು, ಇದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೃತ್ಯ ಎಂದು ಆರೋಪಿಸಲಾಗಿದೆ.
ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿಗಳು ಮೋಟಾರ್ ಸೈಕಲ್ ಮೇಲೆ ಬಂದು ಕೃಷ್ಣಾ ನಿವಾಸದ ಮೇಲೆ ಬಾಂಬ್ ಎಸೆದಿದ್ದಾರೆ. ಇದು ಟಿಎಂಸಿ ಪ್ರಚೋದಿತ ದಾಳಿ ಎಂದು ನಾಯಕಿ ಆರೋಪಿಸಿದ್ದಾರೆ.
 
ಬಿಜೆಪಿ ನಾಯಕಿ ಮಾಡಿರುವ ಆರೋಪವನ್ನು ಟಿಎಂಸಿ ನಾಯಕ ತಪನ್ ದಾಸ್‌ ಗುಪ್ತಾ ತಳ್ಳಿ ಹಾಕಿದ್ದು ತಮ್ಮ ಪಕ್ಷದ ಸದಸ್ಯರಿಗೂ ಈ ಘಟನೆಗೂ ಸಂಬಂಧವಿಲ್ಲ ಎಂದಿದ್ದಾರೆ. 
 
ಈ ಹಿಂದೆ ಕೋಲ್ಕತ್ತಾದಲ್ಲಿರುವ ಬಿಜೆಪಿ ಕಾರ್ಯಾಲಯದ ಮೇಲೆ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ಘಟಕ ದಾಳಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments